ರಿಯಾದ್(www.vknews.in): ಅನ್ವಾರುಲ್ ಹುದಾ ರಿಯಾದ್ ಸಮಿತಿ ವತಿಯಿಂದ ಅಸ್ಮಾಹುಲ್ ಹುಸ್ನಾ ರಾತೀಬ್ ಹಾಗೂ ಜೀಲಾನಿ ಅನುಸ್ಮರಣೆ ಅತೀ ವಿಜ್ರಂಭಣೆಯಿಂದ ಅಲ್ ಮಾಸ್ ಸಭಾಂಗಣದಲ್ಲಿ ನಡೆಯಿತು
ಅಸ್ಮಾಹುಲ್ ಹುಸ್ನಾ ರಾತೀಬ್ ಹಾಗೂ ಜೀಲಾನಿ ಮೌಲಿದಿಗೆ ಅಸ್ಸಯ್ಯದ್ ಝೈನುಲ್ ಆಬಿದೀನ್ ಅಲ್ ಬುಖಾರಿ ಸಖಾಫಿ ಅವರು ನೇತೃತ್ವ ವಹಿಸಿದ್ದರು
ಅದ ನಂತರ ಜೀಲಾನಿ ಅನುಸ್ಮರಣೆ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ಶೌಕತ್ ಅಮೀನಿ ಗುಂಡಿಕೆರೆ ಖಿರಾಅತ್ ಓದಿದ್ದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನ್ವಾರುಲ್ ಹುದಾ ರಿಯಾದ್ ಸಮಿತಿಯ ಅಧ್ಯಕ್ಷ ಹಂಸ ಮುಸ್ಲಿಯಾರ್ ಪೊನ್ನಂಪೇಟೆ ವಹಿಸಿದ್ದರು, ಸ್ವಾಗತ ಬಾಷಣ ವನ್ನು ಅನ್ವಾರುಲ್ ಹುದಾ ರಿಯಾದ್ ಸಮಿತಿ ಉಪಾಧ್ಯಕ್ಷರಾದ ಹಂಸ ಉಸ್ತಾದ್ ಚೋಕಂಡಳ್ಳಿ ಮಾಡಿದರು, ಕಾರ್ಯಕ್ರಮವನ್ನು KSWA ಇದರ ಸೌದಿ ಅರೇಬಿಯ ರಾಷ್ಟ್ರೀಯ ಅಧ್ಯಕ್ಷ ಸುಲೈಮಾನ್ ಸಅದಿ ಉದ್ಘಾಟಿಸಿದರು, ಮತ್ತೆ KSWA ಸೌದಿ ಅರೇಬಿಯಾ ರಾಷ್ಟ್ರೀಯ ಕಾರ್ಯದರ್ಶಿ ಆಬಿದ್ ಕಂಡಕ್ಕರೆ ಅವರು ಶುಭಹಾರೈಕೆ ಭಾಷಣ ಮಾಡಿದರು
ನಂತರ ಮುಖ್ಯ ಪ್ರಭಾಷಣವನ್ನು KCF ರಿಯಾದ್
ಝೋನಿನ ಎಜುಕೇಷನ್ ವಿಂಗ್ ಚೆಯರ್ಮೇನ್ ಫಾರೂಖ್ ಸಅದಿ ಉಸ್ತಾದರು ಮಾಡಿದರು
ನಂತರ ಮುಹಿಯ್ಯದ್ದೀನ್ ಮಾಲೆಯನ್ನು ನೂರುದ್ದೀನ್ ಸಖಾಫಿ ಮತ್ತು ಸಂಗಡಿಗರು ಆಲಪಿಸಿದರು
ಅನ್ವಾರುಲ್ ಹುದಾ ಸ್ಥಾಪನೆಯ ದಿಕ್ಸೂಚಿ ಕಾರ್ಯಕರ್ತರಲ್ಲಿ ಸಲಾಂ ತರಮಲ್ ಕುಂಜಿಲ ಅವರನ್ನು ಆಯ್ಕೆಮಾಡಿ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು
ವೇದಿಕೆಯಲ್ಲಿ KCF, KSWA, ಇದರ ರಾಷ್ಟ್ರೀಯ ಮತ್ತು ಝೋನಿನ ನಾಯಕರು ಹಾಜರಿದ್ದರು
ಮುಸ್ತಫ ಝೈನಿ ಕಂಬಿಬಾಣೆ ನಿರೂಪಿಸಿ ಅನ್ವಾರುಲ್ ಹುದಾ ರಿಯಾದ್ ಸಮಿತಿಯ ಕಾರ್ಯದರ್ಶಿ ಝುಭೈರ್ ಮಕ್ಕಿ ಕುಂಜಿಲ ವಂದನಾರ್ಪಣೆ ಮಾಡಿದರು
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.