ಮಲಪ್ಪುರಂ (www.vknews.com) : ಪಟ್ಟಿಕ್ಕಾಡ್ ಜಾಮಿಅಃ ನೂರಿಯ್ಯಾ ಅರಬಿಯ್ಯಾ ದ 56 ನೇ ವಾರ್ಷಿಕ ಮತ್ತು 54ನೇ ಸನದುದಾನ ಮಹಾಸಮ್ಮೇಳನ ಭಾಗವಾಗಿ ಜಾಮಿಯಾ ಕನ್ನಡ ಕನ್ನಡ ಸಂಗಮ ಕಾರ್ಯಕ್ರಮ ಫೈಝಾಬಾದ್ ಜಾಮಿಯಾ ಕ್ಯಾಂಪಸ್ಸಿನಲ್ಲಿ ನಡೆಯಿತು .
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಶೈಖುಲ್ ಜಾಮಿಯಾ ಪ್ರೊಫೆಸರ್ ಕೆ ಆಲಿಕುಟ್ಟಿ ಮುಸ್ಲಿಯಾರ್ ನೇತೃತ್ವ ವಹಿಸಿದರು . ಕರ್ನಾಟಕ ರಾಜ್ಯ ಫೈಝೀಸ್ ಅಧ್ಯಕ್ಷರಾದ ಉಸ್ಮಾನ್ ಫೈಝಿ ತೋಡಾರು ಉದ್ಘಾಟಿಸಿದರು. ಸಿರಾಜುದ್ದೀನ್ ಫೈಝಿ ಮಾಡನ್ನೂರು, ಶುಹೈಬ್ ಫೈಝಿ ಕೊಳಕೇರಿ ಮುಖ್ಯ ಪ್ರಭಾಷಣ ನಡೆಸಿದರು.
ಜಾಮಿಅ ನೂರಿಯ್ಯಾದ ಗುರುವರ್ಯರಾದ ಶೈಖುನಾ ಕೋಟುಮಲ ಮುಹಿಯುದ್ದೀನ್ ಕುಟ್ಟಿ ಉಸ್ತಾದ್, ಚುಂಗತ್ತರ ಸುಲೈಮಾನ್ ಫೈಝಿ, ಮುಹಮ್ಮದ್ ಅಲಿ ಫೈಝಿ ಕೂಮಣ್ಣ, ಲಿಯಾವುದ್ದೀನ್ ಫೈಝಿ, ಹಂಝ ಫೈಝಿ ಅಲ್ ಹೈತಮಿ, ಉಮರ್ ಫೈಝಿ ಮುಡಿಕ್ಕೋಡ್ ಶುಭ ಹಾರೈಸಿದರು. ಫೈಝೀಸ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಫೈಝಿ ಕೊಡಗು ಅಧ್ಯಕ್ಷತೆ ವಹಿಸಿದರು. ಶರೀಫ್ ಫೈಝಿ ಕಡಬ, ಸುಲೈಮಾನ್ ಫೈಝಿ ಕಣಿಯೂರು, ಉಮರ್ ಫೈಝಿ ಸಾಲ್ಮರ, ಅಬೂ ಸ್ವಾಲಿಹ್ ಫೈಝಿ ಅಕ್ಕರಂಗಡಿ, ಅಬ್ದುರ್ರಹ್ಮಾನ್ ಫೈಝಿ ಕಜೆಕಾರ್, ಅನ್ಸಾರ್ ಫೈಝಿ ಬುರ್ಹಾನಿ ಕಣ್ಣೂರು, ಅಬ್ದುರ್ರಹ್ಮಾನ್ ದಾಯಿ ಬೆಂಗಳೂರು ಮುಂತಾದವರು ಉಪಸ್ಥಿತರಿದ್ದರು.
ಮಿಸ್ಬಾಹುಲ್ ಜಾಮಿಅ ಕನ್ನಡ ಸಾಹಿತ್ಯ ಸಂಘ ಪ್ರಧಾನ ಕಾರ್ಯದರ್ಶಿ ಹಂಝ ತೋಡಾರು ಸ್ವಾಗತಿಸಿ, ಅಹ್ಮದ್ ನಈಂ ಮುಕ್ವೆ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.