(ವಿಶ್ವ ಕನ್ನಡಿಗ ನ್ಯೂಸ್ ):ಸಾಲದ ಸುಳಿಯಲ್ಲಿ ಸಿಲುಕಿರುವ ಜೆಟ್ ಏರ್ವೇಸ್ ವಿಮಾನ ಸಂಸ್ಥೆ ಸೌದಿ ಅರೇಬಿಯಾದ ರಿಯಾದ್ ಸೇರಿದಂತೆ ಗಲ್ಫ್ ರಾಷ್ಟ್ರದ ಅನೇಕ ಕಡೆಯಿಂದ ಕರಾವಳಿ ಸೇರಿದಂತೆ ಭಾರತದ ವಿವಿಧ ಕಡೆ ತನ್ನ ಹಾರಾಟವನ್ನು ನಿಲ್ಲಿಸಿದ್ದು , ಲೋಕಸಭಾ ಚುನಾವಣೆಯ ಮತದಾನಕ್ಕಾಗಿ ಹೊರಟಿದ್ದ ಅನೇಕರಿಗೆ ತೀವ್ರ ನಿರಾಸೆಯಾಗಿದೆ , ಉಳಿದ ವಿಮಾನಯಾನ ಸಂಸ್ಥೆಗಳು ತನ್ನ ದರದಲ್ಲಿ ಬಹಳಷ್ಟು ಬದಲಾವಣೆ ತಂದಿರುವುದು ಗಲ್ಫ್ ನಿವಾಸಿಗಳಿಗೆ ಶಾಕ್ ನೀಡಿದೆ .
ಸೌದಿ ಅರೇಬಿಯಾದ ರಿಯಾದ್ ನಿಂದ ಮಂಗಳೂರು ಸೇರಿದಂತೆ ಭಾರತದ ವಿವಿಧ ಕಡೆ ತನ್ನ ಹಾರಾಟ ನಡೆಸುತ್ತಿದ್ದ ಜೆಟ್ ಏರ್ವೇಸ್ ಇದೀಗ ಸಂಪೂರ್ಣ ಹಾರಾಟ ನಿಲ್ಲಿಸಿದ್ದು ,ಮಂಗಳೂರಿಗೆ ಹಾಗು ಇತರ ಕಡೆ ದರ ದುಪ್ಪಟ್ಟಾಗಿದೆ . ಈಗಾಗಲೇ ಟಿಕೀಟ್ ಖರೀದಿಸಿದ್ದವರಿಗೆ ವಿಮಾನ ತನ್ನ ಹಾರಾಟ ಸ್ಥಗಿತಗೊಳಿಸಿದ್ದು ಮತ್ತಷ್ಟು ಸಂಕಷ್ಟ ತಂದಿದೆ .ದೇಶದ ನಾಯಕನನ್ನ ಆಯ್ಕೆ ಮಾಡುವ ಉದ್ದೇಶದಿಂದ ಮತದಾನ ಮಾಡಲು ತನ್ನೂರಿಗೆ ಹೊರಟಿದ್ದವರ ಆಸೆಗೆ ಇದು ದೊಡ್ಡ ಹೊಡೆತ ನೀಡಿರುವುದಂತು ನಿಜ .
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.