ಕುವೈತ್(ವಿಶ್ವಕನ್ನಡಿಗ ನ್ಯೂಸ್): ಕೆಸಿಎಫ್ ಕುವೈತ್ ಜಹರಾ ಸೆಕ್ಟರ್ ಇದರ ಪುನರ್ರಚನೆ ಹಾಗೂ ಮಾಸಿಕ ಸ್ವಲಾತ್ ಮಜ್ಲಿಸ್ಜ ಹರಾ ಫಾರೂಕ್ ಬಾಯಿ ರವರ ನಿವಾಸದಲ್ಲಿ ಬಾದುಷ ಸಖಾಫಿ ಉಸ್ತಾದರ ದುವಾದೊಂದಿಗೆ ಮಾಸಿಕ ಸ್ವಲಾತ್ ಮಜ್ಲಿಸ್ ಆರಂಭವಾಯಿತು.ಅಧ್ಯಕ್ಷತೆಯನ್ನು ಜಹರಾ ಸೆಕ್ಟರ್ ನ ಅಧ್ಯಕ್ಷರಾದ ಅಬ್ದುಲ್ ಲತೀಫ್ ಕೋಡಿಬೈಲ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕೆಸಿಎಫ್ ಕುವೈತ್ NRD ಕನ್ವೀನರ್ ಮುಸ್ತಫಾ ಉಳ್ಳಾಲ,ಕೆಸಿಎಫ್ ರಾಷ್ಟ್ರೀಯ ಸಂಘಟನಾ ಕನ್ವೀನರ್ ತೌಫೀಕ್ ಅಡ್ಡೂರ್, ಕುವೈತ್ ರಾಷ್ಟ್ರೀಯ ಸಾಂತ್ವಾನ ಕನ್ವೀನರ್ ಇಕ್ಬಾಲ್ ಕಂದಾವರ,ಕೆಸಿಎಫ್ ಕುವೈತ್ ಫರ್ವಾನಿಯ ಸೆಕ್ಟರ್ ಅಧ್ಯಕ್ಷರಾದ ಹೈದರ್ ಪಟ್ಟೋರಿ,ಉಪಸ್ಥಿತರಿದ್ದರು.
ಕಾರ್ಯಕ್ರಮದ ಸ್ವಾಗತ ಕೋರಿದ ಜಹರಾ ಸೆಕ್ಟರ್ ಕಾರ್ಯದರ್ಶಿ ಶಂಸುದ್ದೀನ್ ಕಾಪು ವರದಿ ವಾಚಿಸಿ. ಲೆಕ್ಕ ಪತ್ರ ಮಂಡಿಸಿದರು.ಸೆಕ್ಟರ್ ಪುನರ್ರಚನೆ ಹಾಗೂ ನೂತನ ಪಧಾದಿಕಾರಿಗಳನ್ನು R.O ಆಗಿ ಬಂದ ಕೆಸಿಎಫ್ ರಾಷ್ಟ್ರೀಯ NRD ಕನ್ವೀನರ್ ಮುಸ್ತಫಾ ಉಳ್ಳಾಲ ಹಾಗೂ ಕೆಸಿಎಫ್ ಕುವೈತ್ ರಾಷ್ಟ್ರೀಯ ಸಂಘಟನಾ ಕನ್ವೀನರ್ ತೌಫೀಕ್ ಅಡ್ಡೂರ್ ಅವರ ನೇತ್ರತ್ವದಲ್ಲಿ ಹೊಸ ಸಮಿತಿ ರಚಿಸಲಾಯಿತು. ಬಹುಮಾನ್ಯ ಬಾದುಷ ಸಖಾಫಿ ಉಸ್ತಾದರು ಕೌನ್ಸಿಲ್ ನಡೆಸಿ ಸಂಘಟನೆಯ ಜವಾಬ್ದಾರಿಯುತ ನಾಯಕರು ಮಾಡಬೇಕಾದ ಸೇವೆ, ಅದರ ಮಹತ್ವದ ಬಗ್ಗೆ ವಿವರಿಸಿದರು. ಹಾಗೂ ಭಕ್ತಿ ನಿರ್ಭಯ ದುವಾದೊಂದಿಗೆ ಕೊನೆಗೊಂಡಿತು. ನೂತನ ಸಾರಥಿಗಳಾಗಿ ಅಧ್ಯಕ್ಷರು – ಅಬ್ದುಲ್ ಲತೀಫ್ ಕೊಡಿಬೈಲ್ ಪ್ರಧಾನ ಕಾರ್ಯದರ್ಶಿ – ಶಂಶುದ್ದೀನ್ ಕಾಪು ಕೋಶಾಧಿಕಾರಿ – ಜಲಾಲ್ ಸಾಸ್ತಾನ ಶಿಕ್ಷಣ ಅಧ್ಯಕ್ಷರು – ಇಕ್ಬಾಲ್ ಸರಳಿಕಟ್ಟೆ ಶಿಕ್ಷಣ ಕಾರ್ಯದರ್ಶಿ – ರಫೀಕ್ ಬಿ ಸಿ ರೋಡ್ ಸಾಂತ್ವನ ಅಧ್ಯಕ್ಷರು – ಅಬ್ಬಾಸ್ ಪಾಳ್ಯ ಸಾಂತ್ವನ ಕಾರ್ಯದರ್ಶಿ – ರಿಯಾಜ್ ಸೊಂಟಿಕೊಪ್ಪ ಪ್ರಕಾಶನ ಅಧ್ಯಕ್ಷರು – ಸ್ವಫ್ವಾನ್ ಮಂಗಳೂರ ಪ್ರಕಾಶನ ಕಾರ್ಯದರ್ಶಿ – ನವಾಜ್ ಸರಳಿಕಟ್ಟೆ ಹಾಗೂ ಹನ್ನೆರಡು ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆರಿಸಲಾಯಿತು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.