ಕೋಲ್ಕತ್ತಾ(www.vknews.in): ಕೇಂದ್ರದ ಆಮಿಷಕ್ಕೊಳಗಾಗಿ ಪಕ್ಷ ಬಿಡುತ್ತಿರುವ ಗರಂ ಆಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, “ತೃಣಮೂಲ ಕಾಂಗ್ರೆಸ್ ದುರ್ಬಲ ಪಕ್ಷವಲ್ಲ. 15-20 ಕೌನ್ಸೆಲರ್ ಗಳು ಹಣಕ್ಕಾಗಿ ಪಕ್ಶಃ ತೊರೆದರೆ ನಾವು ತಲೆ ಕೆಡಿಸಿಕೊಳ್ಳುವುದೂ ಇಲ್ಲ. ಪಕ್ಷದ ಶಾಸಕರಿಗೆ ಪಕ್ಷ ತೊರೆಯಬೇಕೆನ್ನಿಸಿದರೆ ತೊರೆಯಬಹುದು. ನಮಗೆ ಕಳ್ಳರನ್ನು ಪಕ್ಷದಲ್ಲಿರಿಸಿಕೊಳ್ಳಲು ಇಷ್ಟವೂ ಇಲ್ಲ. ಒಬ್ಬರು ಬಿಟ್ಟು ಹೋದರೆ 500 ಜನರನ್ನು ಸೇರಿಸೊಳ್ಳುವ ತಾಕತ್ತು ನನಗಿದೆ” ಎಂದಿದ್ದಾರೆ.
ಸೋಮವಾರದಂದು ಟಿಎಂಸಿಯ ನೌಪರ ಶಾಸಕ ಸುನಿಲ್ ಸಿಂಗ್ ಅವರೊಂದಿಗೆ 12 ಕೌನ್ಸಲರ್ ಗಳೂ ಬಿಜೆಪಿ ಸೇರಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಮಮತಾ, ಪಕ್ಷ ಬಿಡುವವರಿಗೆ ಡೋಂಟ್ ಕೇರ್ ಎಂದಿದ್ದಾರೆ.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.