(ವಿಶ್ವ ಕನ್ನಡಿಗ ನ್ಯೂಸ್:www.vknews.in ): ಕರ್ನಾಟಕ ರಾಜಕೀಯ ಇದೀಗ ದಿನಕ್ಕೊಂದು ತಿರುವು ಪಡೆಯುತ್ತಿದ್ದು , ಈ ತಿರುವುಗಳ ಮುಖ್ಯ ಸೂತ್ರದಾರ ಸಾಹುಕಾರ ರಮೇಶ್ ಜಾರಕಿಹೊಳಿ ಎಂದರೆ ತಪ್ಪಿಲ್ಲ .
ರಾಜ್ಯದ ಮೈತ್ರಿ ಸರಕಾರದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಳೆದ 6 ತಿಂಗಳಿಂದ ರಾಜೀನಾಮೆಯ ಬೆದರಿಕೆ ನೀಡುತ್ತಲೇ ಬಂದಿದ್ದರು . ಆದರೆ ರಮೇಶ್ ಕೈಯಲ್ಲಿ ಸರಕಾರವನ್ನು ಬೀಳಿಸಲು ಸಾಧ್ಯವೇ ಇಲ್ಲ ಎಂಬ ಲೆಕ್ಕಾಚಾರ ಕಾಂಗ್ರೆಸ್ ಹಿರಿಯ ನಾಯಕರಲ್ಲಿತ್ತು .ಕೆಲವರಂತು ಜಾರಕಿಹೊಳಿ ಸ್ಥಿತಿ “ತೋಳ ಬಂತು ತೋಳ “ಕಥೆಯ ರೀತಿಯಲ್ಲಾಗಿದೆ ಎಂದು ಅಪಹಾಸ್ಯ ಮಾಡಿದ್ದರು .ಆದರೆ ಈಗ ಜಾರಕಿಹೊಳಿ ಮಾತ್ರ ಚಿರತೆಯ ವೇಗದಲ್ಲಿ ಮೈತ್ರಿ ಸರಕಾರದ ಮೇಲೆ ದಾಳಿ ಮಾಡಿದ್ದಾರೆ .
ರಮೇಶ್ ಇದೀಗ ತನ್ನ ಜೊತೆ ಡಝನ್ ಗಟ್ಟಲೆ ಶಾಸಕರನ್ನು ಮೈತ್ರಿ ವಿರುದ್ಧ ತಿರುಗಿ ಬೀಳುವಂತೆ ಮಾಡಿದ್ದು ಸರಕಾರದ ಸ್ಥಿತಿ ಡೋಲಾಯಮಾನವಾಗಿದೆ .
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.