ಪುತ್ತೂರು(www.vknews.in): ಪುತ್ತೂರು ರೇಂಜ್ ಜಂ-ಇಯ್ಯತುಲ್ ಮುಅಲ್ಲಿಮೀನ್ ಇದರ ನೂತನ ಅಧ್ಯಕ್ಷರಾಗಿ ಆಸಿಫ್ ಅಝ್ಹರಿ, ಪ್ರ.ಕಾರ್ಯದರ್ಶಿಯಾಗಿ ಹನೀಪ್ ದಾರಿಮಿ ನೆಕ್ಕಿಲಾಡಿಯವರನ್ನು ನೇಮಕ ಮಾಡಲಾಯಿತು.
ಪುತ್ತೂರಿನ ಸಿರಾಜುಲ್ ಹುದಾ ಮದ್ರಸದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಫತ್ತಿಷ್ ಉಮರುಲ್ ಫಾರೂಕ್ ದಾರಿಮಿ ವಹಿಸಿದ್ದರು.
ಉಪಾಧ್ಯಕ್ಷರಾಗಿ ಶರೀಫ್ ಹೈತಮಿ, ನಿಯಾಝ್ ದಾರಿಮಿ,ಜೊತೆ ಕಾರ್ಯದರ್ಶಿಗಳಾಗಿ ನಯೀಮ್ ಪೈಝಿ, ಉಮರ್ ಯಮಾನಿ, ಪರೀಕ್ಷಾ ಬೋರ್ಡ್ ಚೆಯರ್ಮಾನ್ ಗಳಾಗಿ ನಾಸಿರ್ ದಾರಿಮಿ, ನಾಸಿರ್ ಫೈಝಿ, ಶಾಫಿ ಇರ್ಫಾನಿ ಅವರನ್ನು ಆಯ್ಕೆ ಮಾಡಲಾಯಿತು
ಬಹು| ಆಸಿಫ್ ಅಝ್ಹರಿ ಮಿತ್ತೂರು
ಕೋಶಾಧಿಕಾರಿಯಾಗಿ L.T ರಝಾಕ್ ಹಾಜಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.
ಬಹು| ಹನೀಫ್ ದಾರಿಮಿ ನೆಕ್ಕಿಲಾಡಿ
ಸ್ಥಳೀಯ ಖತೀಬ್ ಮೊಯಿದು ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ಹನೀಫ್ ದಾರಿಮಿ ನೆಕ್ಕಿಲಾಡಿ ಸ್ವಾಗತಿಸಿ, ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.
ಜನಾಬ್ ಎಲ್.ಟಿ.ರಝಾಕ್ ಹಾಜಿ
ಆರ್.ಪಿ ಮುಹಮ್ಮದ್ ಮುಸ್ಲಿಯಾರ್, ಸಾಲ್ಮರ ಮೇನೇಜ್ಮೆಂಟ್ ಅಧ್ಯಕ್ಷ ಹನೀಫ್ ಹಾಜಿ LT ರಝಾಕ್ ಹಾಜಿ ಸಾಹುಲ್ ಹಮೀದ್ ಮಿತ್ತೂರು
ಅಬ್ದುಲ್ ಖಾದರ್ ಹಾಗೂ ರೇಂಜ್ ಗೊಳಪಟ್ಟ ಎಲ್ಲಾ ಮದ್ರಸದ ಸದರ್ ಉಸ್ತಾದರು ಹಾಗೂ ಸಹ ಅಧ್ಯಾಪಕರು ಹಾಜರಿದ್ದರು. ಕಾರ್ಯದರ್ಶಿ ನಯೀಮ್ ಪೈಝಿ ವಂದಿಸಿದರು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.