ನವದೆಹಲಿ(ವಿಶ್ವಕನ್ನಡಿಗ ನ್ಯೂಸ್): ಪೌರತ್ವ ತಿದ್ದುಪಡಿ ಕಾಯ್ದೆಯಾದ NRC, CAA, NPR ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ದೆಹಲಿಯ ಶಾಹಿನ್ ಬಾಗ್ ನಲ್ಲಿ ಪೋಸ್ಟ್ಕಾರ್ಡ್ ಅಭಿಯಾನವನ್ನು ಬಿಡುಗಡೆ ಮಾಡಿ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಲು ಮುಂದಾಗಿದ್ದಾರೆ.
ಭಾರತದ ರಾಜಧಾನಿ ನವದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಶನಿವಾರ ಪೋಸ್ಟ್ಕಾರ್ಡ್ಗಳನ್ನು ಬರೆದು ವಿಶೇಷ ರೀತಿಯಲ್ಲಿ ಪ್ರತಿಭಟಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.