ಶಿವಮೊಗ್ಗ (ವಿಶ್ವ ಕನ್ನಡಿಗ ನ್ಯೂಸ್) : ವಿಶ್ವ ಕುವೆಂಪು ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್(ರಿ) ಇದರ ಗೌರವ ಸಲಹೆಗಾರರಾಗಿ ಶಿವಮೊಗ್ಗದ ಕೊಡಕ್ಕಲ್ ಶಿವಪ್ರಸಾದ್ ಅವರು ಆಯ್ಕೆಯಾಗಿದ್ದಾರೆ.
ರಕ್ತದಾನ, ನೇತ್ರದಾನ, ದೇಹದಾನ ಮಾಡಿರುವ ಇವರು ನಮಗೆ ಸಲಹೆಗಾರರಾಗಿ ದೊರೆತಿರೋದು ಹೆಮ್ಮೆಯ ಸಂಗತಿ ಎಂದು ವಿಶ್ವ ಕುವೆಂಪು ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್(ರಿ) ಇದರ ಅಧ್ಯಕ್ಷರಾದ ಲಕ್ಕೂರು ನಾಗರಾಜ್ ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.