ನ್ಯೂದಿಲ್ಲಿ(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ಕೊರೋನವೈರಸ್ ವಿರುದ್ಧದ ರೋರಾಟಕ್ಕೆ 20 ಲಕ್ಷ ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಕೊರೋನವೈರಸ್ ವಿರುದ್ಧ ಹೋರಾಟಕ್ಕೆ ಇಡೀ ದೇಶದ ಜನತೆ ಒಂದಾಗಿದ್ದಾರೆ. ಆರ್ಥಿಕತೆ ಇಡೀ ದೇಶಕ್ಕೆ ಮುಖ್ಯವಾಗಿದೆ. ಈ ದಿಸೆಯಲ್ಲಿ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದ್ದು, ಭಾರತ ಅಭಿವೃದ್ಧಿಯತ್ತ ಮುನ್ನೇರಲು ಹೊಸ ವೇಗವನ್ನು ಒದಗಿಸಲಿದೆ ಎಂದರು. ಕೇಂದ್ರ ಹಣಕಾಸು ಸಚಿವರು ಇದರ ಬಗ್ಗೆ ವಿವರವಾಗಿ ಮಾಹಿತಿ ನೀಡಲಿದ್ದಾರೆ ಎಂದು ದೇಶವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.