ಒಮಾನ್(ವಿಶ್ವಕನ್ನಡಿಗ ನ್ಯೂಸ್): ಕೋವಿಡ್ 19 ನ ಸಂಧರ್ಭದಲ್ಲಿ ತಾಯ್ನಾಡಿಗೆ ಮರಳುತ್ತಿರುವ ಅನಿವಾಸಿ ಕನ್ನಡಿಗರ ಕ್ವಾರಂಟೈನ್ ಗೆ ಬೇಕಾಗಿ ಜಿಲ್ಲಾಡಳಿತದ ಅನುಮತಿಯ ಮೇರೆಗೆ ಬಹುಮಾನ್ಯರಾದ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಇವರ ನೇತೃತ್ವದ ಮಾಣಿ_ದಾರುಲ್ ಇರ್ಶಾದ್ ಸಂಸ್ಥೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, SYS ISABA ತಂಡವು ಸಕಲ ರೀತಿಯ ಸಜ್ಜೀಕರಣದಲ್ಲಿ ತೊಡಗಿಕೊಂಡಿದ್ದಾರೆ.
ಉಚಿತವಾಗಿ ಪ್ರವಾಸಿಗರ ಸೇವಗೆ ಮುಂದೆ ಬಂದಿರುವುದು ಶ್ಲಾಘನೀಯ ಹಾಗೂ ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ವಿಧ್ಯಾಭ್ಯಾಸ ಸಂಸ್ಥೆ ಎಂದು ಕರ್ನಾಟಕ ಕಲ್ಚರಲ್ ಫೌಂಡೇಷನ್ ಒಮಾನ್ ರಾಷ್ಟ್ರೀಯ ಸಮಿತಿಯು ದಾರುಲ್ ಇರ್ಶಾದ್ ಮಾಣಿ ಮತ್ತು ಅಲ್ ಮದೀನ ಮಂಙನಾಡಿ ಸಂಸ್ಥೆಯ ಆಡಳಿತ ಮಂಡಳಿಯ ತೀರ್ಮಾನ ಅಭಿನಂದನಾರ್ಹ ಎಂದು ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.