(www.vknews.com) : ತಾಯ್ನಾಡಿಗೆ ವಾಪಾಸಾಗುತ್ತಿರುವ ಅನಿವಾಸಿ ಕನ್ನಡಿಗರಿಗೆ ಕ್ವಾರಂಟೈನ್ ಸೂಕ್ತ ರೀತಿಯಲ್ಲಿ ಒದಗಿಸುವ ಬಗ್ಗೆ ಹಾಗೂ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿ (ಕೆಐಸಿ ಕುಂಬ್ರ) ಸಂಸ್ಥೆಯಲ್ಲಿ ಅನಿವಾಸಿ ಕನ್ನಡಿಗರಿಗೆ ಕ್ವಾರಂಟೈನ್ ಒದಗಿಸುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಸಂಸ್ಥೆಯ ಸಂ.ಕಾರ್ಯದರ್ಶಿ ಅನೀಸ್ ಕೌಸರಿ, ಕೆಐಸಿ ಕೇಂದ್ರ ಸಮಿತಿ ಪ್ರ.ಕಾರ್ಯದರ್ಶಿ ನೂರ್ ಮುಹಮ್ಮದ್ ನೀರ್ಕಜೆ, ಅಲ್ ಕೌಸರ್ ಯೂತ್ವಿಂಗ್ ಕೆಐಸಿ ಕುಂಬ್ರ ಇದರ ಕೋಶಾಧಿಕಾರಿ ಅಬ್ದುಲ್ ರಹಿಮಾನ್ RTO ಜಿಲ್ಲಾಧಿಕಾರಿಯವರನ್ನು ಭೇಟಿಮಾಡಿ ಮನವಿ ಸಲ್ಲಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.