(www.vknews.com) : ದಿನಾಂಕ:10-05-2020ನೇ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 30 ಗೃಹರಕ್ಷಕರುಗಳಿಗೆ ದಿನಸಿ ಕಿಟ್ಗಳನ್ನು ಶಾಸಕ ಎಸ್. ಅಂಗಾರ ವಿತರಿಸಿದರು.
ಈ ಸಂದರ್ಭ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು, ಸುಬ್ರಹ್ಮಣ್ಯ ಘಟಕಾಧಿಕಾರಿ ನಾರಾಯಣ, ಬೆಳ್ಳಾರೆ ಪ್ರಭಾರ ಘಟಕಾಧಿಕಾರಿ ವಸಂತ ಕುಮಾರ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ್ ಮಾಣಿಲ ಹಾಗೂ ಸುಬ್ರಹಣ್ಯ ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.