ನವದೆಹಲಿ(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ಕೊರೋನವೈರಸ್ ಹಿನ್ನಲೆ ದೇಶದಲ್ಲಿ ಲಾಕ್ ಡೌನ್ ಇಂದಿಗೆ ಅಂತ್ಯವಾಗಲಿದ್ದು, ಇದೀಗ ಮೇ.31 ರವರೆಗೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಿ ಕೇಂದ್ರಸರ್ಕಾರ ಆದೇಶ ಹೊರಡಿಸಿದೆ.
ಇಂದು ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ಪ್ರಾರಂಭವಾಗಲಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಬೇಕಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಮುಂಬರು ಲಾಕ್ ಡೌನ್ ಹೊಸರೀತಿಯಲ್ಲಿರಲಿದೆ ಎಂದು ಪ್ರಧಾನಿ ಇದಿಗಾಗಲೇ ಸುಳಿವು ನೀಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.