ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್): ಬನ್ನೂರು ಕಟ್ಟೆ ಬಳಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ಹಾಗೂ ಪಾದಚಾರಿಗಳಿಗೆ ತೊಂದರೆಯಾಗುವುದನ್ನು ಮನಗೊಂಡು ತಕ್ಷಣ ಕಾರ್ಯಪ್ರವೃತರಾದ ಎಸ್ಸೆಸ್ಸೆಫ್ ಬನ್ನೂರು ಶಾಖಾ ಕಾರ್ಯಕರ್ತರು ಶ್ರಮಧಾನ ಮೂಲಕ ದುರಸ್ತಿಗೊಳಿಸಲಾಯಿತು. ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಮುಖರಾದ ರಿಯಾಝ್ ಪಾಪ್ಲಿ, ಎಸ್ಸೆಸ್ಸೆಫ್ ಬನ್ನೂರು ಶಾಖಾ ಪ್ರಧಾನ ಕಾರ್ಯದರ್ಶಿ ಉಲ್ಫತುಲ್ಲಾ, ಎಸ್ಸೆಸ್ಸೆಫ್ ಬನ್ನೂರು ಶಾಖಾ ಪ್ರಮುಖರಾದ ಹನೀಫ್,ಬಾತೀಷ್,ನಂಶಾನ್,ಅಮೀಮ್,ಝುಬೈರ್ ಮೊದಲಾದವರು ಸಹಕರಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.