ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಇಂದು ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಎಲ್ಲೂ ಕೂಡ ಚಂದ್ರದರ್ಶನವಾಗಿಲ್ಲ.
ಆದ್ದರಿಂದ ಶನಿವಾರ ಅಸ್ತಮಿಸಿದ ರವಿವಾರ ಶವ್ವಾಲ್ ಒಂದು ಆಗಲಿರುವದರಿಂದ ಪಶ್ಚಿಮ ಕರಾವಳಿ ತೀರದಲ್ಲಿ ರವಿವಾರ ಈದುಲ್ ಫಿತ್ರ್ ಆಚರಿಸಲು ಖಾಝಿಗಳಾದ ಅಲ್ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಮತ್ತು ಅಲ್ ಹಾಜ್ ಬೇಕಲ್ ಇಬ್ರಾಹೀಂ ಮುಸ್ಲಿಯಾರ್ ಕರೆ ನೀಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.