ಕಲ್ಲಿಕೋಟೆ (ವಿಶ್ವ ಕನ್ನಡಿಗ ನ್ಯೂಸ್) : ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಮದರಸಗಳ್ಳಲಿ ಕಲಿಯುತ್ತಿರುವ ಒಂದರಿಂದ ಹನ್ನೆರಡನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಿ ಸಮಸ್ತ ಬೋರ್ಡ್ ಆದೇಶ ಹೊರಡಿಸಿದೆ.
ಮಾರಕವಾದ ಕೊರೊನದಿಂದಾಗಿ ಈ ವರ್ಷ ಪರೀಕ್ಷೆ ನಡೆಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪಬ್ಲಿಕ್ ಪರೀಕ್ಷೆ ಸಹಿತ ಎಲ್ಲಾ ಪರೀಕ್ಷೆಗಳನ್ನು ರದ್ದುಮಾಡಿ ವಿದ್ಯಾರ್ಥಿಗಳಿಗೆ ಪ್ರಮೋಶನ್ ನೀಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.