(www.vknews.com) : 27-05-2020, ಗುರುವಾರ: ಕ್ಷುಲ್ಲಕ ವಿಚಾರಕ್ಕಾಗಿ ವಿದ್ಯಾರ್ಥಿಯೋರ್ವನಿಗೆ ಗೂಂಡಾ ವರ್ತನೆಯಿಂದ ಕೆಲವರು ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಸಾಲೆತ್ತೂರು-ಕಾಡುಮಠದಲ್ಲಿ ನಡೆದಿದೆ. ಘಟನೆಯಲ್ಲಿ ಹಲ್ಲೆ ನಡೆಸಲು ಭಾಗಿಯಾದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು SKSSF ವಿಟ್ಲ ವಲಯ ಸಮಿತಿ ಆಗ್ರಹಿಸುತ್ತಿದೆ.
ಇಂತಹ ಅಪಾಯಕಾರಿ ಬೆಳವಣಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾಮರಸ್ಯದಿಂದ ಕೂಡಿದ ನಮ್ಮ ಈ ಪ್ರದೇಶದಲ್ಲಿ ಶಾಂತಿ, ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಇಲಾಖೆಯು ಸೂಕ್ತವಾಗಿ ಸ್ಪಂದಿಸಬೇಕಾಗಿದೆ.
SKSSFವಿಟ್ಲ ವಲಯ ಸಮಿತಿ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.