ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮಂಗಳೂರಿನ ಪ್ರತಿಷ್ಠಿತ ದಂತ ವೈದ್ಯರು , ವೈದ ಸಾಹಿತಿಗಳು,ಲೇಖಕರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಮಾಡೆಂಟ್ ಹಾಗೂ ಪೌರರಕ್ಷಣಾದಳದ ಚಿಪ್ ವಾರ್ಡನ್ ಡಾ||ಮುರಲೀ ಮೋಹನ್ ಚೂಂತಾರುರವರ 11ನೇ ಆರೋಗ್ಯ ಮಾರ್ಗದರ್ಶಿ ಪುಸ್ತಕ”ಸಂಕಲ್ಪ-2020-ಕೋವಿಡ್-19″ಆರೋಗ್ಯ ಮಾರ್ಗದರ್ಶಿ ಪುಸ್ತಕ ಜೂನ್ ಮೊದಲವಾರದಲ್ಲಿ ಬಿಡುಗಡೆಗೊಳ್ಳಲಿದೆ.
ಜನ ಸಾಮಾನ್ಯರಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಕೋವಿಡ್19 ಸಂಪೂರ್ಣ ಮಾಹಿತಿ ಸಂಕಲ್ಪ2020 ಆರೋಗ್ಯ ಮಾರ್ಗದರ್ಶಿ ಪುಸ್ತಕದಲ್ಲಿ ಅಡಕವಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.