ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿಯ ಕರಾವಳಿ ಬೈಪಾಸ್ ಬಳಿಯ ಮೇಲ್ಸೆತುವೆಗೆ ಪೇಜಾವರ ಸ್ವಾಮೀಜಿಗಳ ಹೆಸರನ್ನು ಬರೆದ ಬ್ಯಾನರ್ ಪತ್ತೆಯಾಗಿದೆ.ಉಡುಪಿಯ ಕರಾವಳಿ ಬೈಪಾಸ್ ಮೇಲ್ಸೇತುವೆಗೆ ಪೇಜಾವರ ಶ್ರೀಗಳ ಹೆಸರು ನಾಮಕರಣ ಮಾಡಲಾಗಿದೆ. ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ಕರಾವಳಿ ಬೈಪಾಸ್ ಬಳಿ ಈ ಮೇಲ್ಸೇತುವೆ ಇದೆ.ಬ್ಯಾನರ್ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ಇಲ್ಲ ,ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಸಾರ್ವಕರ್ ಹೆಸರಿನ ವಿವಾದದಂತೆ ಉಡುಪಿಯಲ್ಲೂ ಸಹಾ ಅಪರಿಚಿತರು ಸ್ವಾಮೀಜಿಯ ಹೆಸರಿನ ಬ್ಯಾನರ್ ಅಳವಡಿಸಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.