(www.vknews.com) : ಕಡಬ ವ್ಯಕ್ತಿಯಲ್ಲಿ ಕೋರೋಣ ಪಾಸಿಟಿವ್ ರಿಪೋರ್ಟ್ ಬಂದಿದೆ ಮತ್ತು ಪೇಟೆಯ ಒಂದು ಭಾಗ ಸಂಪೂರ್ಣ ಸೀಲ್ ಡೌನ್ ಮಾಡಿದ್ದಾರೆ. ಇದರಿಂದ ಜನರು ಭಯಭೀತರಾಗುವುದು ಬೇಡ ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ತಿಳಿಸಿದ್ದಾರೆ.
ಪೋಲಿಸ್ ಇಲಾಖೆ ಮತ್ತು ವೈದ್ಯಾಧಿಕಾರಿಗಳು ಆಜ್ಞೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಅವರು ತಿಳಿಸಿದ ನಿಯಮಗಳನ್ನು ಯಾರೂ ಕಡೆಗಣಿಸಿ ಬಾರದು ಮತ್ತು ಅವರು ಜೂತೆ ಸದಾ ಸಮಯ ನಾವು ಸಹಕರಿಸಬೇಕು ಎಂದು ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.