(www.vknews.com) : ದೆಹಲಿಯ ಕಲ್ಕಾಜಿ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕಿ ಹಾಗೂ ರಾಷ್ಟ್ರೀಯ ವಕ್ತಾರೆ ಅತಿಷಿ ಅವರಿಗೆ ಕೊರೊನಾ ಸೊಂಕು ದೃಡಪಟ್ಟಿದೆ.
ಮಂಗಳವಾರ ಲಘು ಜ್ವರ ಮತ್ತು ಕೆಮ್ಮು ಕಾಣಿಸಿಗೊಂಡ ಪರಿಣಾಮ ರಕ್ತವನ್ನು ಕೊರೊನಾ ಪರೀಕ್ಷೆಗೆ ಕಳುಹಿಸಲಾಗಿತ್ತು.ಇಂದು ಫಲಿತಾಂಶ ಬಂದಿದ್ದು ಕೊರೊನಾ ದೃಡಪಟ್ಟಿದೆ.
“ಕೊರೋನ ವಿರುದ್ಧದ ಹೋರಾಟದಲ್ಲಿ ಅತಿಷಿ ಜಿ ಅವರು ಪ್ರಮುಖ ಪಾತ್ರ ವಹಿಸಿದ್ದರು, ಅವರು ಅದಷ್ಟು ಬೇಗ ಗುಣಮುಖವಾಗಿ ಮತ್ತೆ ಜನರ ಸೇವೆ ಮಾಡಲಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.