(www.vknews.com) : ದಿನಾಂಕ ೨೦-೬-೨೦ರಂದು ಡಿ.ಎಸ್ ಅರುಣ್ ಅಭಿಮಾನಿ ಬಳಗದ ವತಿಯಿಂದ ಶ್ರೀ ಡಿ ಎಸ್ ಅರುಣ್ ಅವರಿಗೆ ಅವರ ಅನುಭವದ ಮೇರೆಗೆ ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ ಖೋಟಾ ಅಡಿಯಲ್ಲಿ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಲೋಕಸಭಾ ಸದಸ್ಯರಾದ ಶ್ರೀ ಬಿ.ವೈ.ರಾಘವೇಂದ್ರರವರ ಮೂಲಕ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ನವರಿಗೆ ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.