ಬೆಂಗಳೂರು (www.vknews.com) : ಪತ್ರಿಕಾ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಪತ್ರಕರ್ತರು ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರು ಅಡ್ವಕೇಟ್ ತಾಹಿರ್ ಹುಸೇನ್ ಅವರು ಶುಭಾಶಯ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದರು ಅವರು, “ಸಮಾಜ ಹಾಗೂ ಸರ್ಕಾರದ ನಡುವೆ ಇರುವ ಮಹತ್ವದ ಕೊಂಡಿ ಪತ್ರಿಕೆಗಳು. ಸಮಾಜದ ಏಳಿಗೆಗಾಗಿ ಸದಾ ಶ್ರಮಿಸುವ ಪತ್ರಿಕೆಗಳು ನಾಡಿನ ಒಳಿತಿಗೆ ಇರುವ ಬೆಳಕು. ಅಂತಹ ಬೆಳಕನ್ನು ಕೊಟ್ಟ ಎಲ್ಲಾ ಪತ್ರಕರ್ತ ಬಂಧುಗಳಿಗೆ ಪತ್ರಿಕಾದಿನಾಚರಣೆಯ ಶುಭಾಶಯಗಳು” ಎಂದು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.