(www.vknews.com) : ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಬಜಾಲ್ 53ನೇ ವಾರ್ಡ್ ಕಾಂಗ್ರೆಸ್ ಪಕ್ಷದ ರಾಜ್ಯದ ನೂತನ ಅಧ್ಯಕ್ಷರ ಹಾಗೂ ಕಾರ್ಯಧ್ಯಕ್ಷರ ಪದಗ್ರಹಣ ಸಮಾರಂಭದ ನೇರ ಪ್ರಸಾರ ಕಾರ್ಯಕ್ರಮವನ್ನು ಸ್ಥಳೀಯ ಮ.ನ.ಪಾ ಸದಸ್ಯರಾದ ಅಶ್ರಫ್ ಬಜಾಲ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು ಈ ಕಾರ್ಯಕ್ರಮಕ್ಕೆ ಬಜಾಲ್ 53ನೇ ವಾರ್ಡಿನ ಅಧ್ಯಕ್ಷರಾದ ಶ್ರೀ ಆನಂದ್ ರಾವ್ ಮುಖ್ಯ ಅತಿಥಿಗಳಾಗಿ ಬರತೇಶ್ ಅಮಿನ್ ಸದಸ್ಯರು ಎ ಪಿ ಮ್ ಸಿ ದ.ಕ ಮಾಜಿ ಸ್ಥಳೀಯ ಪಂಚಾಯತ್ ಸದಸ್ಯರು ಹನೀಫ್ .ರತ್ನಾಕ. ಸ್ ಮೊಹಮ್ಮದ್ .ಯುಪಿ ಮೊಹಮ್ಮದ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದರು ಹಾಗೂ ಬಜಾಲ್ ವಾರ್ಡಿನ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಬಜಾಲ್ ಹಾಗೂ ಯುವ ಕಾಂಗ್ರೆಸ್ ಸದಸ್ಯರದಾ ಹಂಝ ಫೈಸಲ್ ನಗರ ಮಸ್ಸುರ್ ಫೈಸಲ್ ನಗರ ಅಲ್ಫಾಝ್ ಬಜಾಲ್. ಅರ್ಫಾಕ್ ಬಜಾಲ್ ಮತ್ತು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.