ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ.ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನೆರೆ ಸ್ರಷ್ಟಿಯಾಗಿದ್ದೂ , ಅಲ್ಲಲ್ಲಿಸಾಕಷ್ಟು ಹಾನಿ ,ನಷ್ಟ ಸಂಬವಿಸಿದೆ ,ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ . ನದಿ ಪಾತ್ರದ ಮನೆಗಳಿಗೆ ನೀರು ನುಗ್ಗಿದೆ,ತಗ್ಗು ಪ್ರದೇಶಗಳು ಜಲಾವ್ರತ ಗೊಂಡಿದೆ. ,ಜನಜೀವನ ಅಸ್ತವ್ಯಸ್ತಗೊಂಡಿದೆ.ಜಿಲ್ಲೆಯ ಮೂರು ತಾಲೊಕ್ಕಿನಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನೂ ಜಿಲ್ಲೆ ಪ್ರಮುಖ ನದಿಗಳಾದ ಸೌಪರ್ಣಿಕಾ, ವಾರಾಹಿ,ಚಕ್ರ,ಕುಬ್ಜಾ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.