ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸವಣೂರು ವಿದ್ಯಾರಶ್ಮಿ ವಿದ್ಯಾಲಯ ಕಾಲೇಜ್ ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತಸ್ರೀಫ 535 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದಾಳೆ.
ವ್ಯವಹಾರ ಅಧ್ಯಯನದಲ್ಲಿ 100,ಎಕೌಂಟೆನ್ಸ್ ನಲ್ಲಿ 97, ಎಕಾನಮಿಕ್ಸ್ ನಲ್ಲಿ 96,ಸ್ಟಾಟಿಸ್ಟಿಕ್ಸ್ ಲ್ಲಿ 92 ಅಂಕಗಳನ್ನು ಪಡೆದಿರುತ್ತಾಳೆ. ಈಕೆ ಮುರುಳ್ಯ ಗ್ರಾಮದ ರಾಗಿಪೇಟೆ ಉಮ್ಮರ್ ಮತ್ತು ಮೈಮುನಾ ದಂಪತಿಗಳ ಪುತ್ರಿ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.