(www.vknews.com) : ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಮತ್ತು ನಮ್ಮೂರು – ನಮ್ಮೋರು ಸಂಘಟನೆಯ ವತಿಯಿಂದ ನಗರದ ಚಾಮುಂಡಿ ಬೆಟ್ಟದ ತಪ್ಪಲಲ್ಲಿರುವ ಸಮಾಧಿ ಬಳಿ ನಡೆದ ಹಿಂದುಳಿದ ವರ್ಗಗಳ ನೇತಾರ ಕೆ.ಹೆಚ್. ರಾಮಯ್ಯ ಅವರ ೧೪೧ ನೇ ಜಯಂತಿಯನ್ನು ಡಿಸಿಪಿ ಡಾ. ಎ.ಎನ್. ಪ್ರಕಾಶ್ ಗೌಡ ಉದ್ಘಾಟಿಸಿದ ಸಂದರ್ಭ…
ಇದೇ ಸಂದರ್ಭದಲ್ಲಿ ದಸರಾ ಆನೆ ವೈದ್ಯರಾದ ಡಾ. ಡಿ.ಎನ್. ನಾಗರಾಜು, ಪತ್ರಕರ್ತ ಕೆ.ಜೆ. ಲೋಕೇಶ್ ಬಾಬು, ಗಾಯಕ ವಿದ್ವಾನ್ ರಘು, ಮಾದರಿ ರೈತ ರಾಜಶೇಖರ ಗೌಡ ಅವರಿಗೆ ‘ಸೇವಾ ಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಯಿತು.ವಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಹೆಚ್.ಕೆ. ರಾಮು, ಕರ್ನಾಟಕ ಕಾವಲು ಪಡೆಯ ರಾಜ್ಯಾಧ್ಯಕ್ಷ ಎಂ. ಮೋಹನ್ ಕುಮಾರ್ ಗೌಡ, ಸಾಹಿತಿ ಟಿ. ಸತೀಶ್ ಜವರೇಗೌಡ, ಅರಸು ಮಹಾಸಭಾದ ಅಧ್ಯಕ್ಷ ನಂದೀಶ್ ಅರಸ್, ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಹೆಚ್.ಎಲ್. ಯಮುನಾ, ಯುವ ಮುಖಂಡ ಬಿ.ಹೆಚ್. ಸತೀಶ್ ಗೌಡ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ. ಮಂಜು, ನಿರ್ದೇಶಕರಾದ ರವಿ ರಾಜಕೀಯ, ಖ್ಯಾತ ಮನೋರೋಗ ತಜ್ಞ ಡಾ.ಎಂ.ವಿ. ರವೀಶ್ ಗೌಡ, ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
– ಸಜಗೌ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.