ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಶ್ರೀಮತಿ ಸಿಂಧೂ.ಬಿ.ರೂಪೇಶ್ ಅವರು ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ. ಅವರು ಆಯ್ಕೆಯಾಗಿದ್ದಾರೆ. ಅವರು ಪತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯ ನಿರ್ವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.