(www.vknews.com) : ಡೆಂಗ್ಯೂ, ಮಲೇರಿಯಾ, ಮತ್ತು ಕೊರೋಣ ರೋಗಗಳ ಉಲ್ಬಣ, ಹರಡುವಿಕೆ ಮತ್ತು ತಡೆಗಟ್ಟುವಿಕೆ ಬಗ್ಗೆ ಜನ ಜಾಗೃತಿ ಮೂಡಿಸಲು ಮತ್ತು ಪರಿಸರ ಶುಚಿತ್ವದ ಪ್ರಾಮುಖ್ಯತೆ ತಿಳಿಯಪಡಿಸಲು ಎಸ್ ವೈ ಎಸ್ ಮತ್ತು ಎಸ್ ಎಸ್ ಎಫ್ ರಿಲೀಫ್ ಸರ್ವಿಸ್ ಗೂನಡ್ಕ ವತಿಯಿಂದ ಪವಿತ್ರ ಈದುಲ್ ಅಝ್ಹಾ ದಿನದಂದು ಕರ ಪತ್ರ ಬಿಡುಗಡೆ ಗೊಳಿಸಲಾಯಿತು.
ಸ್ಥಳೀಯ ಜಮಾಅತ್ ಉಪಾಧ್ಯಕ್ಷ ಅಶ್ರಫ್ ಏ ಟಿ ದೊಡ್ಡಡ್ಕ ಬಿಡುಗಡೆ ಗೊಳಿಸಿದರು. ಈ ಸಂದರ್ಭ ಅಲ್ ಅಮೀನ್ ವೆಲ್ಫೇರ್ ಎಸೋಸಿಯೇಶನ್ ಅಧ್ಯಕ್ಷ ಮುಹಮ್ಮದ್ ಕುಂಞ್ಞಿ ಗೂನಡ್ಕ,ಎಸ್ ವೈ ಎಸ್ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ, ಜಮಾಅತ್ ಆಡಳಿತ ಮಂಡಳಿ ಸದಸ್ಯರುಗಳಾದ ಹಾಜಿ ಅಬ್ದುಲ್ಲ ಕೊಪ್ಪತ್ತಕಜೆ,ಪಿ ಎ ಉಮ್ಮರ್ ದರ್ಖಾಸ್,ಎಸ್ ಎಸ್ ಎಫ್ ಬ್ಲಡ್ ಸೈಬೋ ಉಸ್ತುವಾರಿ ಅಬೂಬಕ್ಕರ್ ಸಿದ್ದೀಕ್ ಗೂನಡ್ಕ ಹಾಗೂ ಮುಹಮ್ಮದ್ ಕುಂಭಕ್ಕೋಡ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.