ವಿಟ್ಲ(www.vknews.in): ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಣಚ ಗ್ರಾಮ ಸಮಿತಿ ಇಂದು 74ನೇ ಸ್ವಾತಂತ್ರ್ಯೋತ್ಸದ ಪ್ರಯುಕ್ತ ಆಯುಷ್ಮಾನ್ ಭಾರತ್ ಕಾರ್ಡ್ ಶಿಬಿರವನ್ನು ನಡೆಸಲಾಗಿದ್ದು ಇದರಲ್ಲಿ ಸುಮಾರು 561 ಮಂದಿ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಂಡಿರುತ್ತಾರೆ.
ಈ ಕಾರ್ಯಕ್ರಮದಲ್ಲಿ ಪುಣಚ ವಲಯ ಸಮಿತಿ ಪದಾಧಿಕಾರಿಗಳಾದ ಶಾಫಿ ಮಾಳಿಗೆ, ಮುನೀರ್ ಮುಡಾಯಿಬೆಟ್ಟು, ರಝಾಕ್ ಪಾಲಸ್ತಡ್ಕ, ಕಮರುದ್ದೀನ್ ಪರಿಯಾಲ್ ಮತ್ತು ಪುಣಚ ಗ್ರಾಮ ಸಮಿತಿಯ ಅಧ್ಯಕ್ಷರಾದ ಬದುರ್ರುದ್ದೀನ್ ಪೈಸಾರಿ ಹಾಗು ಇನ್ನಿತರ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.