ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಪುತ್ತೂರಿನ ಹೃದಯ ಭಾಗವಾದ ದರ್ಬೆಯಲ್ಲಿ ನೆಲೆಸಿರುವ ಪ್ರತಿಷ್ಠಿತ ವಿಮಾರ್ಟ್ ಸೂಪರ್ಮಾರ್ಕೆಟ್ ಸಂಸ್ಥೆಯಿಂದ ಶಿಕ್ಷಕರಿಗೆ ವಿಶೇಷ ರಿಯಾಯಿತಿ. ಸೆಪ್ಟೆಂಬರ್ ೫ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಎಲ್ಲಾ ಶಿಕ್ಷಕರಿಗೆ 5-10% ವಿಶೇಷ ರಿಯಾಯಿತಿ ಘೋಷಿಸಲಾಗಿದೆ.
ಈ ಒಂದು ವಿಶೇಷ ಅಫರ್ ನ ಸದುಪಯೋಗ ಪಡೆದುಕೊಳ್ಳಲು ಸಂಸ್ಥೆಯ ಮಾಲಕರಾದ ಇಬ್ರಾಹಿಂ ಅಳೆಕ್ಕಾಡಿ ರವರು ಕೇಳಿಕೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.