(ವಿಶ್ವ ಕನ್ನಡಿಗ ನ್ಯೂಸ್) : ಮುಹಿಯ್ಯದ್ದೀನ್ ಜುಮಾ ಮಸೀದಿ ತೋಟಾಲು ಕೈರಂಗಳ ಇದರ ಆದೀನದಲ್ಲಿ ನಡೆದ ನೂತನ ಮದರಸ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಂಯುಕ್ತ ಖಾಝಿ ಯವರಾದ ಕೂರತ್ ಸ್ಸಾದಾತ್ ಫಝಲ್ ಕೋಯಮ್ಮ ತಂಙಳ್ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ತಂಙಳ್ ರವರನ್ನು ಅನಿವಾಸಿ ಕನ್ನಡಿಗರ ಸಂಘಟನೆ ಕೆಸಿಎಫ್ ಸದಸ್ಯರು ತಂಙಳ್ರವರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಹಲವಾರು ಉಲಮಾಗಳು, ಉಮರಾಗಳು ಉಪಸ್ಥಿತರಿದ್ದರು.
ರಿಪೋರ್ಟ್ : ಇಕ್ಬಾಲ್ ಕೈರಂಗಳ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.