ಮಂಗಳೂರು(www.vknews.com): ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಏವಿಯೇಶನ್ ಸ್ಟಡೀಸ್ ನ ಏವಿಯೇಶನ್ ಮ್ಯಾನೇಜ್ ಮೆಂಟ್ ಬಿ.ಬಿ.ಎ ಪದವಿ ಮತ್ತು ಎಂ.ಬಿ.ಎ. ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ವತಿಯಿಂದ ವಿಜಿಲೆನ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ವಿಜಿಲೆನ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಘೋಷಣಾ ವಾಕ್ಯ ಬರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸ್ಪರ್ಧೆಯಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಏವಿಯೇಶನ್ ಸ್ಟಡೀಸ್ ನ ವಿದ್ಯಾರ್ಥಿಗಳ 9 ಬಹುಮಾನವನ್ನು ಪಡೆದುಕೊಂಡಿದ್ದಾರೆ.
ಈ ಸ್ಪರ್ಧೆಯು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಹುಮಾನ ವಿತರಣೆ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ ರಾವ್ ಮತ್ತು ಅರುಣ್ ಮಹಾದೇವನ್ ಹಾಗೂ ಶ್ರೀನಿವಾಸ್ ವಿವಿಯ ಏವಿಯೇಶನ ಸ್ಟಡೀಸ್ನ ಡೀನ್ ಪವಿತ್ರ ಕುಮಾರಿ ಉಪಸ್ಥಿತರಿದ್ದರು.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.