ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ರಾಷ್ಟ್ರೀಯ ಹೆದ್ದಾರಿ 169 A ಅಗಲೀಕರಣ ಮತ್ತು ಅಭಿವೃದ್ದಿಯ ಹೆಸರಿನಲ್ಲಿ ಪರ್ಕಳದ ಮುಖ್ಯ ಪೇಟೆ ರಸ್ತೆಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಪ್ರತಿಭಟನೆ ನಡೆಯಿತು . ಗರಿಷ್ಟ ಪರಿಹಾರಕ್ಕೆ 12 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸುವಂತೆಯೂ ಹಾಗೂ ಸಂಪೂರ್ಣ ಕಾಮಗಾರಿ 6 ತಿಂಗಳ ಒಳಗೆ ಪೂರ್ತಿಗೊಳಿಸುವಂತೆ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಆಗ್ರಹಿಸಿದರು . ಸಭೆಯ ನಂತರ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.