ನವದೆಹಲಿ(ವಿಶ್ವಕನ್ನಡಿಗ ನ್ಯೂಸ್): ದಿನಗಳು ಕಳೆದಂತೆ ಹೆಚ್ಚುತ್ತಿರುವ ಇಂಧನ ಬೆಲೆಗಳು, ಸರಕು ಮತ್ತು ಸೇವಾ ತೆರಿಗೆ ಇತ್ಯಾದಿಗಳನ್ನು ಖಂಡಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ ಭಾರತ್ ಬಂದ್ ಗೆ ಕರೆ ನೀಡಿವೆ.
ಸರಿಸುಮಾರು 8 ಕೋಟಿ ವರ್ತಕರನ್ನು ಪ್ರತಿನಿಧಿಸುವ 40 ಸಾವಿರ ವರ್ತಕರ ಸಂಘಟನೆಗಳು ಬಂದ್ ಗೆ ಬೆಂಬಲಿಸಿವೆ. ಬಹುತೇಕ ಅಂಗಡಿಗಳು ವ್ಯಾಪಾರ ಮಳಿಗೆಗಳು ಬಂದ್ ಗೆ ಬೆಂಬಲ ನೀಡಲಿವೆ ಎಂದು ತಿಳಿದುಬಂದಿವೆ.
ಬೆಳಿಗ್ಗೆ 6 ರಿಂದ ಇಂದು ಸಂಜೆ 8 ರವರೆಗೆ ಎಲ್ಲಾ ವಾಹನಗಳನ್ನು ನಿಲ್ಲಿಸಲು ಸಾರಿಗೆ ಸಂಸ್ಥೆಗಳ ಸಂಘ ಸೂಚಿಸಿವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.