ದೆಹಲಿ(ವಿಶ್ವಕನ್ನಡಿಗ ನ್ಯೂಸ್): ಸ್ಮಾರಕದೊಳಗೆ ಬಾಂಬ್ ಇರಿಸಲಾಗಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರಿಂದ ಫೋನ್ ಕರೆ ಬಂದ ನಂತರ ಪ್ರವಾಸಿಗರನ್ನು ಆಗ್ರಾದ ತಾಜ್ಮಹಲ್ನಿಂದ ಸ್ಥಳಾಂತರಿಸಲಾಗಿದೆ.
ಕರೆಯನ್ನು ಯುಪಿಯ ಫಿರೋಜಾಬಾದ್ನಿಂದ ಮಾಡಲಾಗಿದೆ ಎಂದು ವರದಿಯಾಗಿದೆ. ಅಧಿಕಾರಿಗಳು ಆವರಣದ ಪಕ್ಕದಲ್ಲಿ ಅಂಗಡಿಗಳನ್ನು ಮುಚ್ಚಸಲಾಗಿದೆ ಮತ್ತು ಬಾಂಬ್ ಸ್ಕ್ವಾಡ್ ಸ್ಥಳದಲ್ಲಿ ಪರಶೀಲಿಸುತ್ತಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.