ಬೆಳ್ತಂಗಡಿ (www.vknews.com) : ವಿಶ್ವ ಜಲ ದಿನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲೆಯ ಮಡಂತ್ಯಾರ್ ಯುನಿಟ್ ವತಿಯಿಂದ ಭಿತ್ತಿ ಪತ್ರ ಪ್ರದರ್ಶನ ಮಾಡಲಾಯಿತು. ಭಿತ್ತಿ ಪತ್ರಗಳಲ್ಲಿ ನೀರಿನ ಸಂರಕ್ಷಣೆ ಕುರಿತು ಮತ್ತು ಅವಶ್ಯಕತೆಗಳ ಕುರಿತು ಘೋಷಣೆಗಳನ್ನು ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರಾದ ಸದಾಫ್ ಬೆಳ್ತಂಗಡಿ, ಮಡಂತ್ಯಾರ್ ಯುನಿಟ್ ನಾಯಕರು ಉಪಸ್ಥಿತರಿದ್ಧರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.