ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಕಲ್ಲಡ್ಕ ಶ್ರೀರಾಮ ಶಾಲೆಯ ಶಾಲಾ ಕೈ ತೋಟದಲ್ಲಿ, ಕೃಷಿ ಸಂಘದ ವತಿಯಿಂದ ವಿದ್ಯಾರ್ಥಿಗಳು ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದರು.
ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಹಾಗೂ ಕೃಷಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.