ಬೆಳಗಾವಿ (ವಿಶ್ವ ಕನ್ನಡಿಗ ನ್ಯೂಸ್) : ರೋಚಕ ಹಣಾಹಣಿಯಲ್ಲಿ ಕೂಡಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶದಲ್ಲಿ ಕೊನೆಗೆ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಗೆಲುವು ಸಾಧಿಸಿದ್ದಾರೆ.
ಅಂತಿಮ ಹಂತದವರೆಗೂ ಗೆಲುವು ಯಾರಿಗೆ ಎಂಬ ಕೂತೂಹಲವನ್ನು ನೀಡಿದ್ದ ಬೆಳಗಾವಿ ಲೋಕ್ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಅಭ್ಯರ್ಥಿ ಮಂಗಲ ಸುರೇಶ್ ಅಂಗಡಿ ಅವರು ಗೆಲುವು ಸಾಧಿಸಿದ್ದಾರೆ.
ಕೊನೆಯ ಸುತ್ತಿನವರೆಗೂ ಕಾಂಗ್ರೆಸ್ ಬಿಜೆಪಿ ನಡುವೆ ಪೈಪೋಟಿ ಮುಂದುವರೆದು ಕಾಂಗ್ರೆಸ್ ಪಕ್ಷಕ್ಕೆ ವಿರೋಚಿತ ಸೋಲು ಉಂಟಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.