ಕಲಬುರಗಿ (ವಿಶ್ವ ಕನ್ನಡಿಗ ನ್ಯೂಸ್) : ಮದರಸಗಳಲ್ಲಿ ತಾಲಿಬಾನಿಗಳು ಸೃಷ್ಟಿಯಾಗುತ್ತಾರೆ, ಓಲೈಕೆ ರಾಜಕಾರಣದಿಂದ ಇನ್ನಷ್ಟು ಪಾಕಿಸ್ತಾನಗಳು ಸೃಷ್ಟಿಯಾಗುತ್ತವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳು ಬಹುಸಂಖ್ಯಾತರು ಇರುವವರೆಗೆ ಮಾತ್ರ ಅಂಬೇಡ್ಕರ್ ಸಂವಿಧಾನ ಉಳಿಯುತ್ತದೆ. ಅಂಬೇಡ್ಕರ್ ಸಂವಿಧಾನ ಉಳಿಸಬೇಕೆನ್ನುವರು ಈ ಸತ್ಯವನ್ನು ಮರೆಯಬಾರದು ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.