ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಾರುಲ್ ಮುಸ್ತಫಾ ಮೋರಲ್ ಅಕಾಡಮಿ ನಚ್ಚಬೆಟ್ಟು ಸಂಸ್ಥೆಯಲ್ಲಿ ಇತ್ತೀಚೆಗೆ ಗಲ್ಫ್ ಮೀಟ್ ಕಾರ್ಯಕ್ರಮ ನಡೆದಿದ್ದು ಪ್ರಸ್ತುತ ಕಾರ್ಯಕ್ರಮದಲ್ಲಿ ದಾರುಲ್ ಮುಸ್ತಫಾ ಜಿಸಿಸಿ ಸಮಿತಿಗೆ ಚಾಲನೆ ನೀಡಲಾಯಿತು.
ಅಧ್ಯಕ್ಷರಾಗಿ ಮೂಸಾ ಹಾಜಿ ಕಿನ್ಯಾ, ಉಪಾಧ್ಯಕ್ಷರಾಗಿ ಸತ್ತಾರ್ ಅಶ್ರಫಿ ಕತ್ತಾರ್, ಅಬೂಬಕ್ಕರ್ ಸುನ್ನತ್ತ್ ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಕಬಕ ಯುಎಇ, ಜೊತೆ ಕಾರ್ಯದರ್ಶಿಗಳಾಗಿ ಹನೀಫ್ ಉಳ್ಳಾಲ್ ಒಮಾನ್, ರಿಯಾಝ್ ನೆಲ್ಯಾಡಿ ಹಾಗೂ ಕೋಶಾಧಿಕಾರಿಯಾಗಿ ಖಲಂದರ್ ಮುಸ್ಲಿಯಾರ್ ಬಹ್ರೈನ್ ಆಯ್ಕೆಯಾದರು.
ಸಂಸ್ಥೆಯ ಶಿಲ್ಪಿ ತೋಕೆ ಉಸ್ತದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯ್ಯಿದ್ ಸದಾತ್ ತಂಙಳ್ ಕರುವೇಲು, ಡಿ.ಕೆ ಉಮರ್ ಸಖಾಫಿ ಕಂಬಳಬೆಟ್ಟು,ಮಜೀದ್ ಸಖಾಫಿ ಮಲ್ಲಿ, ಮಹ್ ಬೂಬ್ ಸಖಾಫಿ ಕಿನ್ಯಾ ಮುಂತಾದವರು ಉಪಸ್ಥಿತರಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.