ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಕಾರವಾರದಿಂದ ಕೊಚ್ಚಿಗೆ ಸಾಗುತ್ತಿದ್ದ ಹೈಡ್ರೋಕ್ಲೋರಿಕ್ ಆಸಿಡ್ ತುಂಬಿದ ಟ್ಯಾಂಕರೊಂದು ಪಲ್ಟಿಯಾದ ಘಟನೆ ಕೋಟ ಮಣೂರು ಬಾಳೆಬೆಟ್ಟು ಸಮೀಪ ನಡೆದಿದೆ . 23 ಟನ್ನು ಹೈಡ್ರೋಕ್ಲೋರಿಕ್ ಆಸಿಡ್ ತುಂಬಿದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದೂ ಅದ್ರಷ್ಟವಶಾತ್ ಡ್ರೈವರ್ ಹಾಗೂ ಕ್ಲೀನರ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ . ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.