ಉಡುಪಿ: ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಕುರ್ಮಾ ರಾವ್ ಅವರನ್ನು ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ನಿಯೋಗವು ಭೇಟಿ ನೀಡಿ ಸ್ವಾಗತಿಸಲಾಯಿತು ಮತ್ತು ಉಡುಪಿ ಜಿಲ್ಲೆಗೆ ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜ್ ಬೇಡ, ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷರಾದ ಅಸೀಲ್ ಅಕ್ರಮ್, ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.