Category: ಚಿಕ್ಕಬಳ್ಳಾಪುರ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಜಗತ್ತಿನಲ್ಲಿ ಕೊರೊನಾ ಸೋಂಕಿನಿಂದ ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ ಇಂತಹ ಸಂದರ್ಭದಲ್ಲಿ ಪ್ರತಿಯೊಬ್ಬರು ಕೈಯಲ್ಲಿ ಸಾಧ್ಯವಾದಷ್ಟು ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ತಾಲೂಕಿನ ಮಳ್ಳೂರು ಎಸ್.ಎಫ್.ಸಿ.ಎಸ್
ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡಲು ಪ್ರಥಮ ಆದ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಝೀಯಾ ತರುನ್ನುಮ್
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ತಾಲೂಕಿನ ಜಂಗಮಕೋಟೆ ಕ್ರಾಸ್ ಜ್ಞಾನಜ್ಯೋತಿ ಶಾಲೆಯ ವಿದ್ಯಾರ್ಥಿಗಳು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮವಾಗಿ ಸಾಧನೆ ಮಾಡಿ ತಾಲೂಕಿಗೆ ಪ್ರಥಮ ಹಾಗೂ ಜಿಲ್ಲೆಯಲ್ಲಿ ದ್ವಿತೀಯ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರಗಳ ಅಭಿವೃಧ್ಧಿ ಅನುದಾನವನ್ನು ಸರ್ಕಾರ ಕಡಿತಗೊಳಿಸಿದೆ ಮುಂದಿನ ದಿನಗಳಲ್ಲಿ ಸರ್ಕಾರ ಅನುದಾನವನ್ನು ಬಿಡುಗಡೆ ಮಾಡಿದರೆ ಕ್ಷೇತ್ರದಲ್ಲಿ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರೇಷ್ಮೆ ನಗರದಲ್ಲಿ ಒಂದೊಂದು ದಿನ ಒಂದು ಇಲಾಖೆಯ ಸಿಬ್ಬಂದಿಗೆ ಕೊರೊನಾ ಸೋಂಕು ಧೃಡಪಡುತ್ತಿದ್ದು ಸಿಬ್ಬಂದಿ ಮತ್ತು ನಾಗರಿಕರಿಗೆ ಆತಂಕ ಮನೆ ಮಾಡಿದೆ. ನಗರದಲ್ಲಿ ಪೋಲಿಸ್
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಡೆಯುವ ಕಾಮಗಾರಿಯ ಗುಣಮಟ್ಟ ಕಾಪಾಡಲು ಹಿರಿಯ ಅಧಿಕಾರಿಗಳು ಗಮನಹರಿಸಬೇಕೆಂದು ಎಸ್.ಎನ್.ಕ್ರಿಯಾ ಟ್ರಸ್ಟ್ನಧ ಅಧ್ಯಕ್ಷ ಆಂಜಿನಪ್ಪ(ಪುಟ್ಟು) ಬಣದ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್); ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು ಶಿಡ್ಲಘಟ್ಟ ನಗರದಲ್ಲಿ ಪ್ರಥಮವಾಗಿ ಕೊರೊನಾ ಸೋಂಕಿನಿಂದ ಬಳಲುತ್ತಿದ್ದು ವಯೋವೃಧ್ಧ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿ ಪ್ರಾಮಾಣಿಕರಿಗೆ ಗೌರವ ಸಲ್ಲಿಸಲು ಕೆಪಿಸಿಸಿ ನೂತನ ಅಧ್ಯಕ್ಷರು-ಕಾರ್ಯಾಧ್ಯಕ್ಷರು ಧೃಡಸಂಕಲ್ಪ ಮಾಡಿದ್ದು ಅವರ ಕೈಬಲಪಡಿಸಿ ರಾಜ್ಯ ಹಾಗೂ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಕೈಗೊಂಡಿದ್ದ ಜನಪರ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಎಲ್ಲಾ ಕಾರ್ಯಕರ್ತರು
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ದೇಶ ಮತ್ತು ರಾಜ್ಯದಲ್ಲಿ ಕೊರೊನಾ ಸೋಂಕಿನ ವಿರುಧ್ಧ ಸಂಘಟಿತರಾಗಿ ಹೋರಾಟ ನಡೆಸಿ ಸೋಂಕು ನಿಯಂತ್ರಿಸಲು ಸಹಕರಿಸಬೇಕೆಂದು ಸಮಾಜಸೇವಕ ಹಾಗೂ ಜೆ.ಡಿ.ಎಸ್ ಮುಖಂಡ ಪೂಲಕುಂಟಹಳ್ಳಿ ರಘುನಾಥ್