ಬೆಳ್ಳಾರೆ(VK NEWS): ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಇಸ್ಲಾಮಿಕ್ ಕಲಾಮೇಳವು ಫೆಬ್ರವರಿ 2 ಮತ್ತು 3 ರಂದು ನಡೆಯಿತು. ಫೆಬ್ರವರಿ 2 ರಂದು ದರ್ಗಾಝಿಯಾರತ್ ನೊಂದಿಗೆ ಚಾಲನೆ ನೀಡಿದ... Read more
ಬದಿಯಡ್ಕ(ವಿಶ್ವಕನ್ನಡಿಗ ನ್ಯೂಸ್): ವಿದ್ಯಾರ್ಥಿಗಳು ಎಳವೆಯಲ್ಲಿಯೇ ಮೊಬೈಲುಗಳ ದಾಸರಾಗಿ ತಮ್ಮ ಗುರಿಯಿಂದ ವಿಚಲಿತರಾಗುತ್ತಿರುವುದು ಹೊಸ ದುರಂತ. ಕಂಪ್ಯೂಟರು ಮತ್ತು ಮೊಬೈಲುಗಳು ಆಧುನಿಕ ಜಗತ್ತಿನ ಕೊಡುಗೆ. ಅವುಗಳನ್ನು ಸಮ... Read more
ದುಬೈ (ವಿಶ್ವ ಕನ್ನಡಿಗ ನ್ಯೂಸ್ ) : ಭಾರತದಿಂದ ಹೊರಗೆ ಪ್ರಕಾಶನವಾಗುತ್ತಿರುವ ಪ್ರಪ್ರಥಮ ಕನ್ನಡ ಮಾಸಿಕ ಗಲ್ಫ್ ಇಶಾರ ನಾಲ್ಕನೇ ಚಂದಾ ಅಭಿಯಾನದ ಪ್ರಯುಕ್ತ ಹಮ್ಮಿಕೊಂಡ “ಇಶಾರ ಡೇ” ಯುಎಇಯಾದ್ಯಂತ ಚರಿತ್ರೆಯನ... Read more
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್ ) : ಗಾಣಿಗಾಸ್ ಯಾನೆ ಸಪಲಿಗಾಸ್ ಪರಿವಾರ್ (ರಿ) ತಂಡದ ವತಿಯಿಂದ ಗಾಣಿಗ ಪರಿವಾರ್ ವೇದಿಕೆಯಲ್ಲಿ 4ನೇ ವರ್ಷದ “ಗಾಣಿಗ ಸಂಗಮ – 2019” ಪುರಭವನದಲ್ಲಿ ನಡೆಯಿತು. ಅವಿಭಜಿತ ದಕ್ಷಿಣ ಕನ್ನಡ... Read more
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್ ) : ಅಶ್ಶೈಕ್ ಅಹ್ಮದುಲ್ ಕಬೀರುರ್ರಿಫಾಯೀ (ರ.ಅ) ಅನುಸ್ಮರಣೆ ಪ್ರಯುಕ್ತ ರಿಫಾಯೀ ರಾತೀಬ್ ಮತ್ತು ಮೌಲಿದ್ ಕಾರ್ಯಕ್ರಮ ತರ್ತೀಲ್ ಸ್ಟಡಿ ಹಾಲ್’ನಲ್ಲಿ ಬುಧವಾರ ಜನವರಿ 30- 2019... Read more
ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ರಾಜ್ಯದಲ್ಲಿರುವ ವಿವಿಧ ಇಲಾಖೆಗಳ ವಸತಿ ನಿಲಯಗಳ ಸ್ಥಿತಿಗತಿ ಕುರಿತಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಖುದ್ದು ಭೇಟಿ ನೀಡಿ ವರದಿಯನ್ನು ಸಿದ್... Read more
ಉಡುಪಿ, (ವಿಶ್ವ ಕನ್ನಡಿಗ ನ್ಯೂಸ್ ): ಶಿಕ್ಷಣ ವ್ಯವಸ್ಥೆಯಲ್ಲಿ ಅಸಮಾನತೆಯಿಂದ ಕೂಡಿದ್ದ ಅಂದಿನ ಕಾಲದಲ್ಲಿ ಮಹಿಳಾ ಶಿಕ್ಷಣಕ್ಕಾಗಿ ಒತ್ತು ಕೊಟ್ಟವರಲ್ಲಿ ಮಡಿವಾಳ ಮಾಚಿದೇವರು ಒಬ್ಬರು. ಇವರ ವಿಚಾರಧಾರೆಗಳನ್ನು ವಿದ್ಯಾರ್ಥಿ... Read more
ಕೊಪ್ಪಳ (ವಿಶ್ವ ಕನ್ನಡಿಗ ನ್ಯೂಸ್ ) : ಫೆಬ್ರುವರಿ. 06 ಮತ್ತು 07 ರಂದು ಕೊಪ್ಪಳದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳವು ನಿರುದ್ಯೋಗಿಗಳಿಗೆ ಅವರ ವಿದ್ಯಾರ್ಹತೆಗೆ ಅನುಗುಣವಾಗಿ ಉದ್ಯೋಗಕ್ಕೆ ಉತ್ತಮ ಅವಕಾಶ ಇದಾ... Read more
ಇಲ್ಲಿ ಪ್ರಕಟವಾಗುವ ಯಾವುದೇ ಲೇಖನಗಳಿಗೆ ಆಯಾ ಲೇಖಕರೇ ಜವಾಬ್ದಾರರಾಗಿರುತ್ತಾರೆ.
– ಸಂಪಾದಕೀಯ ಮಂಡಳಿ
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.