(ವಿಶ್ವ ಕನ್ನಡಿಗ ನ್ಯೂಸ್ ): ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ನ 2 ತೈಲ ಘಟಕಗಳ ಮೇಲೆ ಎರಡು ದಿನಗಳ ಹಿಂದೆ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಡ್ರೋನ್ ದಾಳಿ ನಡೆಸಿದಕ್ಕೆ ಪ್ರತಿಕಾರ ನಡೆಸಿದ ಸೌದಿ ಮಿತ್ರಪಡೆ ಇಂದು ವಾಯ... Read more
ಅಬುಧಾಬಿ(ವಿಶ್ವಕನ್ನಡಿಗ ನ್ಯೂಸ್): ಮೇ 15: ಅಬುಧಾಬಿಯ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬ್ಯಾರೀಸ್ ವೆಲ್ಫೇರ್ ಫೋರಂ ಇದರ ಆಶ್ರಯದಲ್ಲಿ, ಮೇ 17, ಶುಕ್ರವಾರದಂದು ಅಬುಧಾಬಿ ಮೀನಾ ರಸ್ತೆಯಲ್ಲಿರುವ ಇಂಡಿಯನ್ ಸೋಶಿಯಲ್ ಸೆಂಟ... Read more
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಕುಟುಂಬ ಸಮಸ್ಯೆಗೆ ಸಂಬಂಧಿಸಿದಂತೆ ಪಾಣೆಮಂಗಳೂರು ಹೊಸ ನೇತ್ರಾವತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಹಿಂದೂ ಯುವಕನನ್ನು ತಡೆದ ಇಲ್ಲಿನ ಮುಸ್ಲಿಂ ಯುವಕ... Read more
ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಕುಂದಗೋಳ ಉಪಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ಪರವಾಗಿ ಬುಧವಾರ ತಡ ರಾತ್ರಿವರೆಗೂ ಪ್ರಚಾರ ಕಾರ್ಯ ಮುಂದುವರಿದಿದ್ದು, ಕ್ಷೇತ್ರದ... Read more
ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಕುಂದಗೋಳ ಉಪಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ಪರವಾಗಿ ಸಚಿದ್ವಯರಾದ ಯು.ಟಿ. ಖಾದರ್ ಹಾಗೂ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರು... Read more
ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಕುಂದಗೋಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಂಶಿ ಗ್ರಾಮದ ರಝಾ ಬಕ್ಷಾರ್ ದರ್ಗಾಕ್ಕೆ ರಾಜ್ಯ ನಗರಭಾಭಿವೃದ್ದಿ ಸಚಿವ ಯು.ಟಿ. ಖಾದರ್ ಅವರು ಅಲ್ಪಸಂಖ್ಯಾತ ಇಲಾಖಾ ಸಚಿವ ಬಿ.ಝಡ್... Read more
ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಅಂಚೆ ಕಚೇರಿಯ ಅಂಚೆ ಜೀವ ವಿಮೆಗೆ ಇಸಿಎಸ್ (ECS) ಮೂಲಕ ಪ್ರೀಮಿಯಂ ಪಾವತಿ ಮಾಡುತ್ತಿರುವ ಗ್ರಾಹಕರು ಹೊಸ ತಂತ್ರಜಾನದ ಬಳಕೆಯ ಕಾರ್ಯವು ಪ್ರಗತಿಯಲ್ಲಿರುವುದರಿಂದ SBI ಹೊರತಾಗ... Read more
ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಚಾಲಕರ ಚಾಲನಾ ಪರವಾನಗಿಗಳನ್ನು ಅಮಾನತಿನಲ್ಲಿರಿಸುವ ಕುರಿತಂತೆ ಸರ್ವೋಚ್ಛ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯ ಸೂಚನ... Read more
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಟ್ರಾಫಿಕ್ ಪೊಲೀಸರು ಕಳೆದ ಶನಿವಾರ ಬಿ ಸಿ ರೋಡು ಹೆದ್ದಾರಿಯಲ್ಲಿ ವಿವೇಚನಾ ಕಾರ್ಯಾಚರಣೆ ನಡೆಸಿದ ಪರಿಣಾಮ ಅಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ನಡೆದು ಮ... Read more
ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ಇಲ್ಲಿನ ಮಿನಿ ವಿಧಾನಸೌಧ ಉದ್ಘಾಟನೆಯಾಗಿ ಒಂದೆರಡು ವರ್ಷಗಳು ಆಗುತ್ತವೆಯಷ್ಟೆ. ನಿತ್ಯವೂ ಒಂದಿಲ್ಲೊಂದು ಅವ್ಯವಸ್ಥೆ ಇಲ್ಲಿ ತಾಂಡವವಾಡುತ್ತಲೇ ಇದೆ. ಅವ್ಯವಸ್ಥೆಯ ಆಗರವಾಗಿರು... Read more
ಇಲ್ಲಿ ಪ್ರಕಟವಾಗುವ ಯಾವುದೇ ಲೇಖನಗಳಿಗೆ ಆಯಾ ಲೇಖಕರೇ ಜವಾಬ್ದಾರರಾಗಿರುತ್ತಾರೆ.
– ಸಂಪಾದಕೀಯ ಮಂಡಳಿ
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.