(ವಿಶ್ವ ಕನ್ನಡಿಗ ನ್ಯೂಸ್,www.vknews.in ): ಭಾರತದ ಮಡಿಲು ಸೇರಿದ ಮೊದಲ ರಫೆಲ್ ಯುದ್ಧ ವಿಮಾನದಲ್ಲಿ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾರಾಟ ನಡೆಸಿದ್ದಾರೆ . ಫ್ರಾನ್ಸ್
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ನಗರದ ಹೊರವಲಯದ ಅಡ್ಯಾರ್ ಕಟ್ಟೆಯಲ್ಲಿ ಮಂಗಳವಾರ ಸ್ಕೂಟರ್ಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳ್ಳಾಲ ಹಳೇಕಲ ನಿವಾಸಿ
ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಂಗರೆ ನಿವಾಸಿ ಅಲ್ತಾಫ್ ಎಂಬರ ಪುತ್ರ ಸಾಹಿಲ್ (16) ತನ್ನ ಸ್ನೇಹಿತರರೊಂದಿಗೆ ಸೋಮವಾರ ಮಧ್ಯಾಹ್ನ ಸ್ನಾನಕ್ಕಾಗಿ ಸಮುದ್ರಕ್ಕೆ ಇಳಿದು ನಂತರ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ-ಬೆಳೆಗಳಾಗಿ ರೈತರು ಮತ್ತು ಜನಸಾಮಾನ್ಯರು ಸಮೃಧ್ಧಿಯಿಂದ ಜೀವನ ನಡೆಸುವಂತಾಗಲಿ ಎಂದು ಶಾಸಕ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ ಅಭಿಪ್ರಾಯಪಟ್ಟರು. ತಾಲೂಕಿನ ಬಶೆಟ್ಟಹಳ್ಳಿ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ಶಿಡ್ಲಘಟ್ಟ ತಾಲೂಕು ಸಹಿತ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು ಇದನ್ನು ಮನದಟ್ಟ ಮಾಡಿಕೊಂಡಿರುವ ಖಾಸಗಿ ಕೊಳವೆಬಾವಿಗಳನ್ನು ಹೊಂದಿರುವ ಮಾಲೀಕರು ಹಾಗೂ ದಾನಿಗಳು ಕುಡಿಯುವ
ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ತಾಲೂಕಿನ ಮಳ್ಳೂರು ಸಮೀಪದ ಭಟ್ರೇನಹಳ್ಳಿಯ ಶ್ರೀ ಸಾಯಿನಾಥ್ ಜ್ಞಾನಮಂದಿರದಲ್ಲಿ ವಿಜಯದಶಮಿಯ ಅಂಗವಾಗಿ ನಿತ್ಯ ಹೋಮ ಹಾಗೂ ವಿವಿಧ ರೀತಿಯ ಪೂಜಾ ಕಾರ್ಯಕ್ರಮಗಳು ಶ್ರಧ್ದಾಭಕ್ತಿಯಿಂದ ನರೆವೇರಿಸಲಾಯಿತು.
(www.vknews.in) ಕುಂದಾಪುರ : ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಕುಂದಾಪುರ ತಾಲೂಕು ಮಟ್ಟದ ಒಂದು ದಿನದ ತರಬೇತಿ ಹಾಗೂ ಸಂವಾದ ಕಾರ್ಯಕ್ರಮವು ದಿನಾಂಕ
ಹಳೆಯಂಗಡಿ(ವಿಶ್ವಕನ್ನಡಿಗ ನ್ಯೂಸ್): ಎಸ್.ಕೆ.ಎಸ್.ಎಸ್.ಎಫ್ ಹಳೆಯಂಗಡಿ ಯೂನಿಟ್ ವತಿಯಿಂದ ಆದ್ಯಾತ್ಮಿಕ ಮಜ್ಲಿಸುನ್ನೂರ್ ಸಂಗಮ ಕಾರ್ಯಕ್ರಮವು ಶುಕ್ರವಾರ ಇಶಾ ನಮಾಝ್ ಬಳಿಕ ಶಂಸುಲ್ ಉಲಮಾ ಮೆಮೋರಿಯಲ್ ಫೌಂಡೇಶನ್ ಸಭಾಂಗಣ ಬೊಳ್ಳೂರಿನಲ್ಲಿ ನಡೆಯಿತು.
(ವಿಶ್ವ ಕನ್ನಡಿಗ ನ್ಯೂಸ್,www.vknews.in ): ಸೌದಿ ಅರೇಬಿಯಾ ಇ-ಪ್ರವಾಸೋದ್ಯಮ ವೀಸಾವನ್ನು ಪ್ರಾರಂಭಿಸಿದಾಗಿನಿಂದ 10 ದಿನಗಳಲ್ಲಿ ಒಟ್ಟು 24,000 ವಿದೇಶಿ ಪ್ರವಾಸಿಗರು ಸೌದಿ ಅರೇಬಿಯಾವನ್ನು ಪ್ರವೇಶಿಸಿದ್ದಾರೆ. ವಿದೇಶಾಂಗ ಸಚಿವಾಲಯ
ಕಂಕನಾಡಿ(ವಿಶ್ವಕನ್ನಡಿಗ ನ್ಯೂಸ್): ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕದಿಂದ ಅಂಚೆ ಕಛೇರಿಗೆ ಮನವಿಯನ್ನು ನೀಡಲಾಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್, ಅಳಪೆ, ಕಂಕನಾಡಿ ಬಿ ಗ್ರಾಮಗಳು ದಿನೇ ದಿನೇ