ಎಲಿಮಲೆ(ವಿಶ್ವಕನ್ನಡಿಗ ನ್ಯೂಸ್): ಸಮಸ್ತ ಕೇರಳ ಸುನ್ನೀ ಸ್ಟೂಡೆಂಟ್ ಫೆಡರೇಶನ್(SKSSF) ಎಲಿಮಲೆ ಶಾಖಾ ವತಿಯಿಂದ ಮಜ್ಲಿಸುನ್ನೂರ್ ಮಜ್ಲಿಸ್ ಹಾಗೂ ಧನಸಹಾಯ ವಿತರಣೆ ಕಾರ್ಯಕ್ರಮವು ನಾಳೆ ಶನಿವಾರ ಮಗ್ರಿಬ್ ನಮಾಝಿನ ಬಳಿಕ ಎಸ... Read more
ಅರಂತೋಡು(ವಿಶ್ವಕನ್ನಡಿಗ ನ್ಯೂಸ್): ಅರಂತೋಡು ಜಮಾಅತ್ ವತಿಯಿಂದ ಹಿತೈಷಿಗಳ ಮತ್ತು ಗಲ್ಫ್ ಸಹೋದರರ ಸಮ್ಮಿಲನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಸೀದಿಯ ಕಟ್ಟಡದ ಅಭಿವೃದ್ಧಿಗೆ ವಕ್ಫ್ ಇಲಾಖೆಯಿಂದ ಹೆಚ... Read more
ಗುವಾಹಟಿ(ವಿಶ್ವಕನ್ನಡಿಗ ನ್ಯೂಸ್): ಗುವಾಹಟಿಯ ಸಾರುಸಾಜೈ ಇಂದಿರಾಗಾಂಧಿ ಅಥ್ಲೆಟಿಕ್ ಸ್ಟೇಡಿಯಂ ನಲ್ಲಿ ನಡೆದ 65ನೇ ಅಮೆಜಾನ್ ಫಿಲ್ಮ್ ಫೇರ್ ಅವಾರ್ಡ್ಸ್ 2020 ಗ್ಲಾಮರ್ ಮತ್ತು ಸಿನಿಮೀಯ ಶ್ರೇಷ್ಠತೆಯ ಒಂದು ಅದ್ಭುತ ಕಾರ್ಯ... Read more
ಶಕ್ತಿನಗರ(ವಿಶ್ವಕನ್ನಡಿಗ ನ್ಯೂಸ್): ಒಳ್ಳೆಯ ಆಹಾರದಿಂದ ಉತ್ತಮ ಆರೋಗ್ಯ ವೃದ್ಧಿಯಾಗಿ ಅನಾರೋಗ್ಯದಿಂದ ಬಿಡುಗಡೆ ಸಿಗುತ್ತದೆ. ಈ ಮೂಲಕ ಒಬ್ಬ ವ್ಯಕ್ತಿ, ಒಂದು ಮನೆ, ಒಂದು ಸಮಾಜ ಹಾಗೂ ಇಡೀ ದೇಶ ಆರೋಗ್ಯವಂತ ದೇಶವಾಗಿ ಇರಬೇಕ... Read more
ಸಕಲೇಶಪುರ(ವಿಶ್ವಕನ್ನಡಿಗ ನ್ಯೂಸ್): ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಮೂಲ ಸೌಲಭ್ಯಗಳಿಂದ ವಂಚಿತರಾಗಿರುವ ಆದಿವಾಸಿ ಹಸಲರು ಹಾಡಿಗೆ ಗುರುವಾರ ಉಪವಿಭಾಗಾಧಿಕಾರಿ ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್, ತಾ.ಪಂ... Read more
ಬೆಂಗಳೂರು(ವಿಶ್ವಕನ್ನಡಿಗ ನ್ಯೂಸ್): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಇಂದು ಶುಕ್ರವಾರ ಜುಮಾ ನಮಾಝಿನ ಬಳಿಕ ರಾಜ್ಯಾದ್ಯಂತ SSF ವತಿಯಿಂದ ಬೃಹತ್ ಪೋಸ್ಟರ್ ಪ್ರದರ್ಶನ ನಡೆಯಿತು. ದ... Read more
ಜುಮಾ ವಿಶೇಷ(ವಿಶ್ವಕನ್ನಡಿಗ ನ್ಯೂಸ್): ಅಮೇರಿಕದ ಪ್ರಖ್ಯಾತ ಕುಸ್ತಿಪಟು ಮುಹಮ್ಮದಲಿ ಕ್ಲೇ ಎಂಬವರು ಅರವತ್ತೇಳು ಪಂದ್ಯದಲ್ಲಿ ಐವತ್ತೇಳನ್ನು ಜಯಿಸಿದವರು. ಮೂವತ್ತೇಳು ಎದುರಾಳಿಗಳನ್ನು ಅನಾಯಾಸವಾಗಿ ಸೋಲಿಸಿದವರು. ಯಾವತ್ತ... Read more
ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಬಂಟ್ಸ್ ಹಾಸ್ಟೆಲ್ನ ಕರಂಗಲ್ಪಾಡಿ ಜಂಕ್ಷನ್ ಬಳಿ ತಡೆಗೋಡೆ ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನಾ ಸ್ಥಳಕ್ಕೆ ಪ... Read more
ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ SSF ಸುಳ್ಯ ಡಿವಿಷನ್ ಸಮಿತಿಯ ವಾರ್ಷಿಕ ಮಹಾಸಭೆಯು ಬೆಳ್ಳಾರೆ ಸುನ್ನೀ ಸೆಂಟರಿನಲ್ಲಿ ಸಮಿತಿಯ ಅಧ್ಯ ಕ್ಷರಾದ ಜಿ. ಕೆ ಇಬ್ರಾಹಿಂ ಅಮ್ಜದ... Read more
ಅಂಕಾರಾ(ವಿಶ್ವಕನ್ನಡಿಗ ನ್ಯೂಸ್): ನವದೆಹಲಿಯಲ್ಲಿ ಕೋಮು ಹಿಂಸಾಚಾರದಲ್ಲಿ ಕನಿಷ್ಠ 38 ಮಂದಿ ಸಾವನ್ನಪ್ಪಿದ ನಂತರ ಭಾರತದಲ್ಲಿ ಮುಸ್ಲಿಮರ ಮೇಲೆ ನಡೆಯುವ ಹತ್ಯಾಕಾಂಡದ ವಿರುದ್ಧ ಟರ್ಕಿಶ್ ಅಧ್ಯಕ್ಷ ರಿಸೆಪ್ ತಯ್ಯಿಬ್ ಎರ್ದೊಗ... Read more
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.