ಬೆಳ್ತಂಗಡಿ(ವಿಶ್ವಕನ್ನಡಿಗ ನ್ಯೂಸ್): ಆಗಸ್ಟ್ 11 ಅಳಕೆಯಲ್ಲಿ SSLC ಯಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಡಿ.ಎಮ್ ಅಬ್ದುರ್ರಹ್ಮಾನ್ ಸಖಾಫಿ ನಾವೂರ್ ರವರ ಘನ ಅಧ್ಯಕ್ಷತೆಯಲ್ಲಿ ಎಸ್ ಎಸ್ ಎಫ್
ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 62೦ ಅಂಕಗಳನ್ನು ಪಡೆದು ರಾಜ್ಯದಲ್ಲಿ 6 ನೇ ಸ್ಥಾನ ಗಳಿಸಿ, ಊರಿಗೆ ಕೀರ್ತಿ ತಂದ ಸುಳ್ಯ ಗಾಂಧೀನಗರದ ಅಬೂಬಕ್ಕರ್ ಹಾಗೂ ರಾಬಿಯಾ
ಬೊಳ್ಮಾರ್(ವಿಶ್ವಕನ್ನಡುಗ ನ್ಯೂಸ್): ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ SSLC ಪರೀಕ್ಷೆಯಲ್ಲಿ ಮರಿಯಂ ಮುಬಶ್ಶಿರ 556 ಅಂಕಗಳೊಂದಿಗೆ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅಬೂಬಕರ್ ಮುಸ್ಲಿಯಾರ್ ಬೊಳ್ಮಾರ್
ದೇರಳಕಟ್ಟೆ(ವಿಶ್ವಕನ್ನಡಿಗ ನ್ಯೂಸ್): ಮಂಗಳೂರು ಹರೇಕಳ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ನಿರ್ವಾಹಕನ ಮೇಲೆ ದುಷ್ಕರ್ಮಿಯೊಬ್ಬ ನಡೆಸಿದ ಹಲ್ಲೆಯನ್ನು ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘ ಖಂಡಿಸಿದ್ದು ಪೊಲೀಸ್
ಜೆದ್ದಾ(www.vknews.in): ಸೌದಿ ಅರೇಬಿಯಾದ ದೈನಂದಿನ ಕೊವಿಡ್ ಪ್ರಕರಣಗಳಲ್ಲಿ ಹಾಗೂ ಮರಣ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ಅದಾಗ್ಯೂ ಇಂದು 1521 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು
ಉಪ್ಪಿನಂಗಡಿ(wwwvknews.in): COVID – 19 ಸೋಂಕಿನಿಂದ ಮೃತಪಟ್ಟ ಕಡಬ ತಾಲೂಕಿನ ಕೋಡಿಂಬಾಳದ ವ್ಯಕ್ತಿಯ ಮೃತದೇಹದ ದಫನ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಸರಕಾರದ ನಿಯಮಾವಳಿ
ಉಡುಪಿ (ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿ ಜಿಲ್ಲೆಯಲ್ಲಿನರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ, ಜನ ಸಾಮಾನ್ಯರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕೆಂದು ಉಡುಪಿ
ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಸುರಭಿ ಶೆಟ್ಟಿಯವರು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾಳೆ.ಜಿಲ್ಲೆಗೆ ಪ್ರಥಮ
ಬೈಂದೂರು ,(ವಿಶ್ವಕನ್ನಡಿಗ ನ್ಯೂಸ್ ): ಅತೀಯಾದ ಮಳೆಯಿಂದ ನೆರೆ ಹಾವಳಿಗೆ ಒಳಗಾಗಿರುವ ತಾಲೂಕಿನ ಬಡಕೆರೆ, ಕೋಣ್ಕಿ, ಚಿಕ್ಕಳ್ಳಿ, ನಾವುಂದ ಭಾಗಕ್ಕೆ ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ
(www.vknews.com) : “ಬಾನ ಭಾಸ್ಕರ ತಾನು ಏರಿ ರಥವನು! ತಾನು! ಬೆಳಗುತಿಹ ಮೂಡಣದಿ ಸಪ್ತಾಶ್ವವನೇರಿ ಬಂದ !!” ಎಂಬ ಕವಿವಾಣಿಯಂತೆ ಈ ಸಂಗೀತವನ್ನು ಯಾರು ಸ್ವಾದಿಸುದಿಲ್ಲ ಹೇಳಿ,